Select Your Language

Notifications

webdunia
webdunia
webdunia
webdunia

ಕಾಫಿನಾಡಿನಲ್ಲಿ ಗುಡ್ಡ ಕುಸಿತ

ಕಾಫಿನಾಡಿನಲ್ಲಿ ಗುಡ್ಡ ಕುಸಿತ
ಬೆಂಗಳೂರು , ಶನಿವಾರ, 9 ಜುಲೈ 2022 (16:52 IST)

ಕೊಪ್ಪ ತಾಲೂಕಿನ ಜಯಪುರದಲ್ಲಿ ಶಾಂತಿ ಕೂಡಿಗೆ ಗ್ರಾಮದ ರಸ್ತೆ ಕುಸಿತಗೊಂಡಿದೆ. ಇದರಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ.
ಇನ್ನು ಕಳೆದ ೨ ವರ್ಷಗಳಿಂದ ರಸ್ತೆ ಕುಸಿತ ಬರುತ್ತಿತ್ತು. ಈ ಬಗ್ಗೆ ಶಾಸಕ ಮತ್ತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದ್ರೂ ಯಾವುದೇ ಪ್ರಯೋಜನೆಯಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಗ್ರಾಮಗಳಿಗೆ ಹೋಗಲು ಬೇರೆ ಯಾವುದೇ ದಾರಿ ಇಲ್ಲ. ಇರುವುದು ಒಂದೇ ದಾರಿ. ಈಗ ಆ ದಾರಿ ಕೂಡ ತುಂಡಾಗಿದ್ದು ಇಲ್ಲಿನ ಸುಮಾರು 25ಕ್ಕೂ ಹೆಚ್ಚು ಮನೆಯ ಜನರು ಆತಂಕಕ್ಕೀಡಾಗಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಗೆ ಹಾಕಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ನಕಲಿ ಕಾಲ್ ಸೆಂಟರ್ ಪತ್ತೆ