Webdunia - Bharat's app for daily news and videos

Install App

ಕಾಫಿನಾಡಿನಲ್ಲಿ ಗುಡ್ಡ ಕುಸಿತ

Webdunia
ಶನಿವಾರ, 9 ಜುಲೈ 2022 (16:52 IST)

ಕೊಪ್ಪ ತಾಲೂಕಿನ ಜಯಪುರದಲ್ಲಿ ಶಾಂತಿ ಕೂಡಿಗೆ ಗ್ರಾಮದ ರಸ್ತೆ ಕುಸಿತಗೊಂಡಿದೆ. ಇದರಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ.
ಇನ್ನು ಕಳೆದ ೨ ವರ್ಷಗಳಿಂದ ರಸ್ತೆ ಕುಸಿತ ಬರುತ್ತಿತ್ತು. ಈ ಬಗ್ಗೆ ಶಾಸಕ ಮತ್ತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದ್ರೂ ಯಾವುದೇ ಪ್ರಯೋಜನೆಯಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಗ್ರಾಮಗಳಿಗೆ ಹೋಗಲು ಬೇರೆ ಯಾವುದೇ ದಾರಿ ಇಲ್ಲ. ಇರುವುದು ಒಂದೇ ದಾರಿ. ಈಗ ಆ ದಾರಿ ಕೂಡ ತುಂಡಾಗಿದ್ದು ಇಲ್ಲಿನ ಸುಮಾರು 25ಕ್ಕೂ ಹೆಚ್ಚು ಮನೆಯ ಜನರು ಆತಂಕಕ್ಕೀಡಾಗಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಗೆ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಇಪಿ ವರದಿ ಜಾರಿಗೆ ಬಂದ್ರೆ ಮುಸ್ಲಿಮರಿಗೆ ಶಿಕ್ಷಣದಲ್ಲೂ ಸ್ಪೆಷಲ್ ಸ್ಥಾನ: ಭಾರೀ ಆಕ್ರೋಶ

ಕೆಎನ್ ರಾಜಣ್ಣ ತಲೆದಂಡಕ್ಕೆ ರಿಯಲ್ ಕಾರಣ ಇಲ್ಲಿದೆ: ಇವರಿಂದಲೇ ಎಲ್ಲಾ ಆಗಿದ್ದು

ಕೆಎನ್ ರಾಜಣ್ಣ ಕಿತ್ತು ಹಾಕಿದ್ದು ಇದೇ ಕಾರಣಕ್ಕೆ ಅಂತಿದ್ದಾರೆ ಬಿಜೆಪಿ ನಾಯಕರು

Karnataka Rains: ಇಂದೂ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸೂಚನೆ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮುಂದಿನ ಸುದ್ದಿ
Show comments