Webdunia - Bharat's app for daily news and videos

Install App

ಭಾರತ ಬಂದ್ ಗೆ ಲಾರಿ ಮಾಲೀಕರ ಸಂಘ ಬೆಂಬಲ

Webdunia
ಭಾನುವಾರ, 9 ಸೆಪ್ಟಂಬರ್ 2018 (17:10 IST)
ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಭಾರತ್ ಬಂದ್ ಗೆ ಕರೆ ಕೊಟ್ಟ ಹಿನ್ನಲೆಯಲ್ಲಿ
 ಬಂದ್ ಗೆ ಲಾರಿ ಮಾಲೀಕರ ಸಂಘ ಬೆಂಬಲ‌ ವ್ಯಕ್ತಪಡಿಸಿದೆ.
ತೈಲ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರಕಾರದ ಕ್ರಮ ಖಂಡಿಸಿ ಕರೆ ನೀಡಿರುವ ಭಾರತ ಬಂದ್ ಗೆ  ಮೈಸೂರು ಸಿಟಿ ಲೋಕಲ್ ಲಾರಿ ಮಾಲೀಕರ ಸಂಘ ಬೆಂಬಲ ವ್ಯಕ್ತಪಡಿಸಿದೆ. ಈ ವಿಷಯವನ್ನು ಸಂಘದ ಕಾರ್ಯದರ್ಶಿ ಸೋಮಣ್ಣ‌ ಹೇಳಿದ್ದಾರೆ.
ಯಾರೇ ಬಂದ್‌ ಗೆ ಕರೆ‌ ಕೊಟ್ಟಿದ್ದರೂ ನಾವು ಬೆಂಬಲ ನೀಡುತ್ತಿದ್ದೇವೆ. ಆ ಪಕ್ಷ ಈ ಪಕ್ಷ ಅಂತ‌ ಇಲ್ಲ. ಜನರ ಸಮಸ್ಯೆ ಬಗೆಹರಿಯಬೇಕು ಅಷ್ಟೆ. ಮೂರು ತಿಂಗಳಲ್ಲಿ ಡಿಸೇಲ್ ಬೆಲೆ ದುಪ್ಪಟ್ಟಾಗಿದೆ. ಕೇಂದ್ರ ಸರ್ಕಾರ ನಮಗೆ ಹಿಂದೆಯೂ ಭರವಸೆ ನೀಡಿತ್ತು. ಆದರೆ ಯಾವುದನ್ನು ಕಾರ್ಯ ರೂಪಕ್ಕೆ ತರುತ್ತಿಲ್ಲ. ನಾವು ಸಹ ಹಿಂದೆ ತೈಲ ಬೆಲೆ ಏರಿಕೆ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ್ದೇವೆ. ಆಗಲು ನಮ್ಮ ಭರವಸೆ ಈಡೇರಿಸುವುದಾಗಿ ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಇಂದಿನವರೆಗೂ ಯಾವುದೇ ಭರವಸೆ ಈಡೇರಿಸಿಲ್ಲ. ಅದಕ್ಕಾಗಿ ನಾವು  ಬಂದ್ ಗೆ ಸಂಪೂರ್ಣ ಬೆಂಬಲ‌ ನೀಡುತ್ತೇವೆ ಎಂದು ಲಾರಿ ಮಾಲೀಕರ ಸಂಘದ ಕಾರ್ಯದರ್ಶಿ ಸೋಮಣ್ಣ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments