Webdunia - Bharat's app for daily news and videos

Install App

ಗಲಭೆಗೆ ಕಾರಣವಾಯ್ತಾ ಲೇಸರ್​​ ಲೈಟ್.​.?

Webdunia
ಗುರುವಾರ, 21 ಏಪ್ರಿಲ್ 2022 (18:42 IST)
ಹಳೇ ಹುಬ್ಬಳ್ಳಿ ಗಲಾಟೆ ಕೇಸ್​ನಲ್ಲಿ ದಿನಕ್ಕೊಂದು ರಹಸ್ಯ ಬಯಲಾಗುತ್ತಿದ್ದು, ಇದೀಗ ಲೇಸರ್​ ಲೈಟ್​ನಿಂದ ಹುಬ್ಬಳ್ಳಿ ಹೊತ್ತಿ ಉರಿದಿತ್ತು, ಮಸೀದಿ ಮೇಲೆ ಜೈ ಶ್ರೀರಾಮ ಎಂದು ಲೇಸರ್​​​​​ ಲೈಟ್ ಹಾಕಿದ್ದಕ್ಕೆ ಗಲಭೆಗೆ ಕಾರಣವಾಯ್ತು ಎಂಬ ಮಾಹಿತಿ ಹೊರಬಿದ್ದಿದೆ. ಕಳೆದ 3 ತಿಂಗಳಿಂದ ಒಂದು ಗುಂಪಿನ ವಿರುದ್ಧ ಕ್ಯಾಂಪೇನ್​ ಮಾಡಲಾಗುತ್ತಿತ್ತು. ರಾಮನವಮಿ ದಿನ ದೊಡ್ಡ ಗಲಾಟೆಯೇ ನಡೆಯಬೇಕಿತ್ತು. ಹುಬ್ಬಳ್ಳಿ ಪೆಂಡಾರ್ ಗಲ್ಲಿ ಮಸೀದಿ ಮೇಲೆ ಲೇಸರ್​ ಲೈಟ್​ ಹರಿದಾಡಿತ್ತು. ಜೈ ಶ್ರೀರಾಮ ಎಂದು ಲೇಸರ್​​​​​ ಲೈಟ್ ಹಾಕಿ ಮೆರವಣಿಗೆ ಮಾಡಲಾಗಿತ್ತು. ಮಸೀದಿ ಮೇಲೆ ಲೇಸರ್​ ಬಿಡದಂತೆ ಕೆಲ ಯುವಕರು ತಡೆದಿದ್ದರು. ಇದಾದ ಬೆನ್ನಲ್ಲೇ ವಿವಾದಿತ ಪೋಸ್ಟ್​ ಹರಿದಾಡಿತ್ತು. ವಸೀಂ ಪಠಾಣ್, ಇರ್ಫಾನ್, ಮಹ್ಮದ್ ಆರಿಫ್​ರಿಂದ ಹೋರಾಟಕ್ಕೆ ಕರೆ ಕೊಟ್ಟಿದ್ದು, ಹುಬ್ಬಳ್ಳಿ ಕಿಂಗ್ಸ್ ಅನ್ನೋ ವಾಟ್ಸಾಪ್​​ ಗ್ರೂಪ್​​ನಲ್ಲಿ ವಸೀಂ ಪಠಾಣ್​​ ಕರೆ ನೀಡಿದ್ದ. ತನ್ನ ವಾರ್ಡ್​ನ ಎಲ್ಲಾ ಜನರನ್ನು AIMIMನ ಇರ್ಫಾನ್ ಕರೆತಂದಿದ್ದ. ಯುವಕನ ಬಚಾವ್​ ಮಾಡಲು ಪೊಲೀಸರು ಅಲರ್ಟ್ ಆಗಿದ್ದರು ಎನ್ನಲಾಗುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ನೀರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ತಮಿಳುನಾಡು ರೈತರು ಯಾವಾ ರೀತಿ ಪ್ರತಭಟನೆ ನಡೆಸಿದ್ರು ಗೊತ್ತಾ

ಪಕ್ಷಕ್ಕೆ ಸವಾಲು ಹಾಕಿದವರಿಗೆ ಸಚಿವ ಸ್ಥಾನದ ಭಾಗ್ಯ: ಮಂತ್ರಿಗಿರಿ ಕೈತಪ್ಪಿದಕ್ಕೆ ಕೆರಳಿ ಕೆಂಡವಾದ ತನ್ವೀರ್ ಸೇಠ್

Video: ಮದುಮಗನ ದಿರಿಸಿನಲ್ಲಿ ಮೆಟ್ರೋ ಏರಿದ ಮದುಮಗ: ಕಾರಣ ನಿಜಕ್ಕೂ ಶಾಕಿಂಗ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಚಂದನ್ ಶೆಟ್ಟಿ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಚಿವ ಕೃಷ್ಣಭೈರೇಗೌಡ: Video

ಮುಂದಿನ ಸುದ್ದಿ
Show comments