Webdunia - Bharat's app for daily news and videos

Install App

ಗಲಭೆಗೆ ಕಾರಣವಾಯ್ತಾ ಲೇಸರ್​​ ಲೈಟ್.​.?

Webdunia
ಗುರುವಾರ, 21 ಏಪ್ರಿಲ್ 2022 (18:42 IST)
ಹಳೇ ಹುಬ್ಬಳ್ಳಿ ಗಲಾಟೆ ಕೇಸ್​ನಲ್ಲಿ ದಿನಕ್ಕೊಂದು ರಹಸ್ಯ ಬಯಲಾಗುತ್ತಿದ್ದು, ಇದೀಗ ಲೇಸರ್​ ಲೈಟ್​ನಿಂದ ಹುಬ್ಬಳ್ಳಿ ಹೊತ್ತಿ ಉರಿದಿತ್ತು, ಮಸೀದಿ ಮೇಲೆ ಜೈ ಶ್ರೀರಾಮ ಎಂದು ಲೇಸರ್​​​​​ ಲೈಟ್ ಹಾಕಿದ್ದಕ್ಕೆ ಗಲಭೆಗೆ ಕಾರಣವಾಯ್ತು ಎಂಬ ಮಾಹಿತಿ ಹೊರಬಿದ್ದಿದೆ. ಕಳೆದ 3 ತಿಂಗಳಿಂದ ಒಂದು ಗುಂಪಿನ ವಿರುದ್ಧ ಕ್ಯಾಂಪೇನ್​ ಮಾಡಲಾಗುತ್ತಿತ್ತು. ರಾಮನವಮಿ ದಿನ ದೊಡ್ಡ ಗಲಾಟೆಯೇ ನಡೆಯಬೇಕಿತ್ತು. ಹುಬ್ಬಳ್ಳಿ ಪೆಂಡಾರ್ ಗಲ್ಲಿ ಮಸೀದಿ ಮೇಲೆ ಲೇಸರ್​ ಲೈಟ್​ ಹರಿದಾಡಿತ್ತು. ಜೈ ಶ್ರೀರಾಮ ಎಂದು ಲೇಸರ್​​​​​ ಲೈಟ್ ಹಾಕಿ ಮೆರವಣಿಗೆ ಮಾಡಲಾಗಿತ್ತು. ಮಸೀದಿ ಮೇಲೆ ಲೇಸರ್​ ಬಿಡದಂತೆ ಕೆಲ ಯುವಕರು ತಡೆದಿದ್ದರು. ಇದಾದ ಬೆನ್ನಲ್ಲೇ ವಿವಾದಿತ ಪೋಸ್ಟ್​ ಹರಿದಾಡಿತ್ತು. ವಸೀಂ ಪಠಾಣ್, ಇರ್ಫಾನ್, ಮಹ್ಮದ್ ಆರಿಫ್​ರಿಂದ ಹೋರಾಟಕ್ಕೆ ಕರೆ ಕೊಟ್ಟಿದ್ದು, ಹುಬ್ಬಳ್ಳಿ ಕಿಂಗ್ಸ್ ಅನ್ನೋ ವಾಟ್ಸಾಪ್​​ ಗ್ರೂಪ್​​ನಲ್ಲಿ ವಸೀಂ ಪಠಾಣ್​​ ಕರೆ ನೀಡಿದ್ದ. ತನ್ನ ವಾರ್ಡ್​ನ ಎಲ್ಲಾ ಜನರನ್ನು AIMIMನ ಇರ್ಫಾನ್ ಕರೆತಂದಿದ್ದ. ಯುವಕನ ಬಚಾವ್​ ಮಾಡಲು ಪೊಲೀಸರು ಅಲರ್ಟ್ ಆಗಿದ್ದರು ಎನ್ನಲಾಗುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments