ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್

Webdunia
ಶನಿವಾರ, 7 ಜುಲೈ 2018 (19:26 IST)
ತುಮಕೂರಿನಲ್ಲಿ ಉಚಿತ ಬಸ್ ಪಾಸ್ ಗಾಗಿ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೋಲಿಸರು ಲಾಠಿ ಪ್ರಹಾರ ನಡೆಸಿದ್ದಾರೆ. ತುಮಕೂರಿನ ಶಿವಕುಮಾರ ಸ್ವಾಮೀಜಿ ಸರ್ಕಲ್ ನಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ರು.

ಹೋರಾಟಕ್ಕೆ ಪರವಾನಗಿ ಪಡೆಯದೇ ರಸ್ತೆ ತಡೆ ನಡೆಸಲು ಮುಂದಾಗಿದ್ದರಿಂದ ಪೋಲಿಸರು ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಸಂಚಾರ ನಿಯಂತ್ರಣ ಮಾಡುವ ಅನಿವಾರ್ಯ ಕಾರಣದಿಂದ  ಪೋಲಿಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಲಾಠಿ ಚಾರ್ಜ್ ಪ್ರಾರಂಭವಾಗುತ್ತಿದ್ದಂತೆ ವಿದ್ಯಾರ್ಥಿಗಳು ಚೆಲ್ಲಾ ಪಿಲ್ಲಿಯಾಗಿ ಓಡಿದ್ದಾರೆ.

ಪೋಲಿಸರ ನಡೆಯನ್ನ ಖಂಡಿಸಿ ವಿದ್ಯಾರ್ಥಿಯೋರ್ವ ಬರುತ್ತಿದ್ದ ಬಸ್ಸಿನ ಕೆಳಗೆ ನುಗ್ಗಿದ್ದ, ಇದ್ರಿಂದಾಗಿ ಕೆಲಕಾಲ ಆತಂಕ ಸೃಷ್ಟಿಗೆ ಕಾರಣವಾಗಿತ್ತು. ಘಟನೆಯ ಕುರಿತು ಹೊಸ ಬಡಾವಣೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿಗಳಾದ ಅಪ್ಪು ಪಾಟೀಲ್ ಹಾಗೂ ಚಂದನ್ ಗೋನಾಳನ್ನ ಪೋಲಿಸರು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಗಲಭೆ ಪ್ರಕರಣ, ಎಚ್‌ಡಿಕೆ ಆರೋಪಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಶಾಲಾ ಕಾಲೇಜು ಬೆನ್ನಲ್ಲೇ ಬೆಂಗಳೂರಿನ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್‌ ಬೆದರಿಕೆ ಮೇಲ್

ದೀರ್ಘಕಾಲದ ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ನೀಡಿದ ಕೊಡುಗೆಯೇನು: ಬಿವೈ ವಿಜಯೇಂದ್ರ

ಬಳ್ಳಾರಿ ಶೂಟೌಟ್‌ನಲ್ಲಿ ಹತ್ಯೆಯಾದ ಕಾರ್ಯಕರ್ತನಿಗೆ ಪರಿಹಾರ ನೀಡಿ ಸಂಕಷ್ಟಕ್ಕೊಳಗಾದ ಜಮೀರ್, ಏನಿದು

ಗೋರಖ್‌ಪುರದಿಂದ ಮುಂಬೈಗ್ ಹೋಗುತ್ತಿದ್ದ ಕಾಶಿ ಎಕ್ಸ್‌ಪ್ರೆಸ್‌ ರೈಲಿಗೆ ಬಾಂಬ್ ಬೆದರಿಕೆ, ಮುಂದೇನಾಯ್ತು ಗೊತ್ತಾ

ಮುಂದಿನ ಸುದ್ದಿ
Show comments