Webdunia - Bharat's app for daily news and videos

Install App

ಒತ್ತುವರಿಯಾಗಿದ್ರೆ ನಾನೇ ಆಗೆದು ಕೊಡ್ತಿನಿ: ನಟ ದರ್ಶನ್

Webdunia
ಶುಕ್ರವಾರ, 2 ಸೆಪ್ಟಂಬರ್ 2016 (13:46 IST)
ಎಲ್ಲರಿಗೂ ಒಂದೇ ನ್ಯಾಯ ಸ್ವಾಮಿ.ಒತ್ತುವರಿಯಾಗಿದ್ರೆ ನಾನೇ ಆಗೆದು ಕೊಡ್ತಿನಿ ಎಂದು ನಟ ದರ್ಶನ್ ಹೇಳಿದ್ದಾರೆ.
 
ರಾಜಕಾಲುವೆ ಮೇಲೆ ಮನೆ ಕಟ್ಟಲಾಗಿದೆ ಎನ್ನುವ ಆರೋಪಗಳ ಹಿನ್ನೆಲೆಯಲ್ಲಿ ಇಂದು ಪ್ರತಿಕ್ರಿಯೆ ನೀಡಿದ ದರ್ಶನ್, ನಮ್ಮ ಮನೆ ನಿರ್ಮಾಣಕ್ಕೆ ರಾಜ್ಯ ಸರಕಾರವೇ ಅನುಮತಿ ನೀಡಿದೆ. ಮನೆ ನಿರ್ಮಾಣ ಕುರಿತಂತೆ ಎಲ್ಲಾ ದಾಖಲೆಗಳು ನನ್ನ ಬಳಿಯಿವೆ ಎಂದು ತಿಳಿಸಿದ್ದಾರೆ.
 
ಮನೆಯನ್ನು ಒಡೆಯದಂತೆ ಸುಪ್ರೀಂಕೋರ್ಟ್ ಆರ್ಡರ್ ನೀಡಿದೆ. ಅದು ನಮ್ಮನೆ ಆರ್ಡರ್ ಅಲ್ಲ , ಒಂದು ವೇಳೆ ಒತ್ತುವರಿಯಾಗಿದ್ರೆ ನಾನೇ ಆಗೆದು ಕೊಡ್ತಿನಿ ಎಂದು ಸ್ಪಷ್ಟಪಡಿಸಿದರು.
 
ಬಡವರ ಮನೆಗಳನ್ನು ಒಡೆಯಲಾಗುತ್ತಿದೆ. ಶ್ರೀಮಂತರ ಮನೆಗಳನ್ನು ಒಡೆಯಲು ಬಿಬಿಎಂಪಿ ಮುಂದಾಗುತ್ತಿಲ್ಲ ಎನ್ನುವ ಆರೋಪಗಳು ಕೇಳಿ ಬಂದಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments