Webdunia - Bharat's app for daily news and videos

Install App

ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾನೂನು ಸಚಿವ ಮಾಧುಸ್ವಾಮಿ

Webdunia
ಗುರುವಾರ, 21 ಮೇ 2020 (10:18 IST)
ಕೋಲಾರ : ಕೆರೆ ಒತ್ತುವರಿ ತೆರವು ಬಗ್ಗೆ ಮನವಿ ಸಲ್ಲಿಸಲು ಬಂದಿದ್ದ ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆಯ ಮೇಲೆ ಕಾನೂನು ಸಚಿವ ಮಾಧುಸ್ವಾಮಿ ಅವಾಚ್ಯ ಶಬ್ದಗಳಿಂದ  ನಿಂದಿಸಿದ ಘಟನೆ ಕೋಲಾರದಲ್ಲಿ ನಡೆದಿದೆ.


ಕೆಸಿ ವ್ಯಾಲಿ ಯೋಜನೆಯಿಂದ ತುಂಬಿದ ಕೆರೆಗಳನ್ನು ವೀಕ್ಷಣೆ ಮಾಡುವ ಸಲುವಾಗಿ ಕಾನೂನು ಸಚಿವ ಮಾಧುಸ್ವಾಮಿ ಕೋಲಾರಕ್ಕೆ ಆಗಮಿಸಿದ್ದರು. ಆ ವೇಳೆ ಕೆರೆ ಒತ್ತುವರಿ ತೆರವು ಬಗ್ಗೆ ಮನವಿ ಸಲ್ಲಿಸಲು ರೈತ ಸಂಘದ ಸದಸ್ಯರು ಆಗಮಿಸಿದ್ದರು.
ಆಗ ಸಚಿವರಿಗೆ ಮನವಿ ಸಲ್ಲಿಸಿದ ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿ ಗೌಡ ಮೇಲೆ ಕಾನೂನು ಸಚಿವ ಮಾಧುಸ್ವಾಮಿ ಸಿಡಿಮಿಡಿಗೊಂಡಿದ್ದಾರೆ. ಮಹಿಳೆಗೆ ರ್ಯಾಸ್ಕಲ್ ಎಂದ ಕಾನೂನು ಸಚಿವ ಬಾಯಿ ಮುಚ್ಚಿಕೊಂಡು ಸುಮ್ನೆ ಹೋಗು ಎಂದು ಅವಾಜ್ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments