Select Your Language

Notifications

webdunia
webdunia
webdunia
webdunia

ಹೆಚ್ಡಿಕೆ ಮನೆಯಲ್ಲಿ ಜಯಚಂದ್ರ ಭೇಟಿ… ಏನಿದರ ಗುಟ್ಟು

Law minister
ಬೆಂಗಳೂರು , ಶುಕ್ರವಾರ, 3 ನವೆಂಬರ್ 2017 (12:40 IST)
ಬೆಂಗಳೂರು: ಕಾನೂನು ಸಚಿವ ಟಿ.ಬಿ.ಜಯಚಂದ್ರ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಇತ್ತೀಚೆಗೆ ಹೆಚ್ಡಿಕೆ ಹೃದಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಇದಾದ ಬಳಿಕ ಮಾಜಿ ಸಿಎಂ ಹೆಚ್ಡಿಕೆ ಫುಲ್ ರೆಸ್ಟ್ ನಲ್ಲಿದ್ದಾರೆ. ಹೀಗಾಗಿ ಜೆಪಿ ನಗರದಲ್ಲಿರುವ ಹೆಚ್ಡಿಕೆ ನಿವಾಸದಲ್ಲಿ ಅವರನ್ನು ಭೇಟಿಯಾದ ಟಿಬಿ ಜಯಚಂದ್ರ ಆರೋಗ್ಯ ವಿಚಾರಿಸಿದ್ದಾರೆ.


ಇದೇ ಸಂದರ್ಭದಲ್ಲಿ ಭೇಟಿ ನೀಡಿದ ಚಂದ್ರಶೇಖರ ಸ್ವಾಮಿಜಿ ಸಹ ಹೆಚ್ಡಿಕೆ ಯೋಗಕ್ಷೇಮ ವಿಚಾರಿಸಿದರು. ಶೀಘ್ರ ಗುಣಮುಖರಾಗುವಂತೆ ಆಶೀರ್ವದಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಹೈಫೈ ಕೊಕೈನ್ ಮಾರಾಟ: ಇಬ್ಬರು ನೈಜೀರಿಯನ್ಸ್ ಅರೆಸ್ಟ್