Webdunia - Bharat's app for daily news and videos

Install App

ಹೆಚ್ಡಿಕೆ ಮನೆಯಲ್ಲಿ ಜಯಚಂದ್ರ ಭೇಟಿ… ಏನಿದರ ಗುಟ್ಟು

Webdunia
ಶುಕ್ರವಾರ, 3 ನವೆಂಬರ್ 2017 (12:40 IST)
ಬೆಂಗಳೂರು: ಕಾನೂನು ಸಚಿವ ಟಿ.ಬಿ.ಜಯಚಂದ್ರ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಇತ್ತೀಚೆಗೆ ಹೆಚ್ಡಿಕೆ ಹೃದಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಇದಾದ ಬಳಿಕ ಮಾಜಿ ಸಿಎಂ ಹೆಚ್ಡಿಕೆ ಫುಲ್ ರೆಸ್ಟ್ ನಲ್ಲಿದ್ದಾರೆ. ಹೀಗಾಗಿ ಜೆಪಿ ನಗರದಲ್ಲಿರುವ ಹೆಚ್ಡಿಕೆ ನಿವಾಸದಲ್ಲಿ ಅವರನ್ನು ಭೇಟಿಯಾದ ಟಿಬಿ ಜಯಚಂದ್ರ ಆರೋಗ್ಯ ವಿಚಾರಿಸಿದ್ದಾರೆ.


ಇದೇ ಸಂದರ್ಭದಲ್ಲಿ ಭೇಟಿ ನೀಡಿದ ಚಂದ್ರಶೇಖರ ಸ್ವಾಮಿಜಿ ಸಹ ಹೆಚ್ಡಿಕೆ ಯೋಗಕ್ಷೇಮ ವಿಚಾರಿಸಿದರು. ಶೀಘ್ರ ಗುಣಮುಖರಾಗುವಂತೆ ಆಶೀರ್ವದಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments