Webdunia - Bharat's app for daily news and videos

Install App

ರಾಜಕೀಯ ನಾಯಕರಿಂದ ಕಾನೂನು ಉಲ್ಲಂಘನೆ ; ಬುಲೆಟ್ ನಲ್ಲಿ ಟ್ರಿಪಲ್ ರೈಡ್ ಸಚಿವ ಜಮೀರ್ ಅಹಮದ್

Webdunia
ಶನಿವಾರ, 29 ಸೆಪ್ಟಂಬರ್ 2018 (11:50 IST)
ತುಮಕೂರು : ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹಮದ್ ಹಾಗೂ ಕುಣಿಗಲ್ ಶಾಸಕರು ಕಾನೂನನ್ನು ಉಲ್ಲಂಘನೆ ಮಾಡಿದ್ದು, ಸಚಿವರ ಈ ವರ್ತನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.


ಹೌದು. ಇಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹಮದ್ ಅವರು ತಮ್ಮ ಸಂಬಂಧಿಕರ ಮದ್ವೆಗೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣಕ್ಕೆ ಆಗಮಿಸಿದ್ದಾರೆ. ಈ ವೇಳೆ ಸಚಿವರು ಹಾಗೂ ಶಾಸಕ ಡಾ.ರಂಗನಾಥ ಅವರು ತಮ್ಮ ಬೆಂಬಲಿಗನ ಜೊತೆಗೆ ಜಮೀರ್ ಬುಲೆಟ್ ನಲ್ಲಿ ಹೆಲ್ಮೆಟ್ ನಲ್ಲಿ ಟ್ರಿಪಲ್ ರೈಡ್ ಮಾಡಿದ್ದಾರೆ.


ಆ ವೇಳೆ ಸ್ಥಳದಲ್ಲಿದ್ದ ಪೋಲಿಸರು ಸಚಿವರ ಹಾಗೂ ಶಾಸಕರ ವರ್ತನೆಯನ್ನು ನೋಡಿದರು ಕೂಡ ಸುಮ್ಮನಾಗಿದ್ದರು. ಸಚಿವರು ಹಾಗೂ ಶಾಸಕರ ಈ ವರ್ತನೆ ಕಂಡು  ವ್ಯಾಪಕ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಕಾನೂನಿಗೆ ತಲೆಬಾಗಬೇಕಾಗಿದ್ದ ಸಚಿವರೇ ಈ ರೀತಿ ನಡೆದುಕೊಂಡರೆ ಇನ್ನು ಜನಸಾಮಾನ್ಯರ ಕಥೆ ಏನು ಎಂಬ ಪ್ರಶ್ನೆ ಇದೀಗ ಎಲ್ಲಾ ಕಡೆ ಕೇಳಿಬರುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments