Webdunia - Bharat's app for daily news and videos

Install App

ರಾಜಕೀಯ ನಾಯಕರಿಂದ ಕಾನೂನು ಉಲ್ಲಂಘನೆ ; ಬುಲೆಟ್ ನಲ್ಲಿ ಟ್ರಿಪಲ್ ರೈಡ್ ಸಚಿವ ಜಮೀರ್ ಅಹಮದ್

Webdunia
ಶನಿವಾರ, 29 ಸೆಪ್ಟಂಬರ್ 2018 (11:50 IST)
ತುಮಕೂರು : ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹಮದ್ ಹಾಗೂ ಕುಣಿಗಲ್ ಶಾಸಕರು ಕಾನೂನನ್ನು ಉಲ್ಲಂಘನೆ ಮಾಡಿದ್ದು, ಸಚಿವರ ಈ ವರ್ತನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.


ಹೌದು. ಇಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹಮದ್ ಅವರು ತಮ್ಮ ಸಂಬಂಧಿಕರ ಮದ್ವೆಗೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣಕ್ಕೆ ಆಗಮಿಸಿದ್ದಾರೆ. ಈ ವೇಳೆ ಸಚಿವರು ಹಾಗೂ ಶಾಸಕ ಡಾ.ರಂಗನಾಥ ಅವರು ತಮ್ಮ ಬೆಂಬಲಿಗನ ಜೊತೆಗೆ ಜಮೀರ್ ಬುಲೆಟ್ ನಲ್ಲಿ ಹೆಲ್ಮೆಟ್ ನಲ್ಲಿ ಟ್ರಿಪಲ್ ರೈಡ್ ಮಾಡಿದ್ದಾರೆ.


ಆ ವೇಳೆ ಸ್ಥಳದಲ್ಲಿದ್ದ ಪೋಲಿಸರು ಸಚಿವರ ಹಾಗೂ ಶಾಸಕರ ವರ್ತನೆಯನ್ನು ನೋಡಿದರು ಕೂಡ ಸುಮ್ಮನಾಗಿದ್ದರು. ಸಚಿವರು ಹಾಗೂ ಶಾಸಕರ ಈ ವರ್ತನೆ ಕಂಡು  ವ್ಯಾಪಕ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಕಾನೂನಿಗೆ ತಲೆಬಾಗಬೇಕಾಗಿದ್ದ ಸಚಿವರೇ ಈ ರೀತಿ ನಡೆದುಕೊಂಡರೆ ಇನ್ನು ಜನಸಾಮಾನ್ಯರ ಕಥೆ ಏನು ಎಂಬ ಪ್ರಶ್ನೆ ಇದೀಗ ಎಲ್ಲಾ ಕಡೆ ಕೇಳಿಬರುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments