Webdunia - Bharat's app for daily news and videos

Install App

ಶಾಸಕ ಶ್ರೀಮಂತ ಪಾಟೀಲ್ ಅಪಹರಣ ಆರೋಪ; ಪೊಲೀಸರಿಂದ ತನಿಖೆ ಶುರು

Webdunia
ಶುಕ್ರವಾರ, 19 ಜುಲೈ 2019 (15:37 IST)
ಅಥಣಿ ಮಾಜಿ ಶಾಸಕ ಲಕ್ಷ್ಮಣ ಸವದಿ ಅವರು ಕಾಗವಾಡ ಶಾಸಕರನ್ನು ಅಕ್ರಮವಾಗಿ ಬಂಧಿಸಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ರನ್ನು ಅಪಹರಣ ಮಾಡಲಾಗಿದೆ. ಹೀಗಂತ ವಿಧಾನಸಭೆಯಲ್ಲಿ ಡಿ. ಕೆ. ಶಿವಕುಮಾರ್  ಆರೋಪ ಮಾಡಿದ್ದರು. ಸ್ಪೀಕರ್ ತನಿಖೆ ಆದೇಶ ನೀಡಿದ್ದರು.

ಹೀಗಾಗಿ ಶಾಸಕ ಶ್ರೀಮಂತ ಪಾಟೀಲ್ ಮನೆಗೆ ತೆರಳಿದ ಪೊಲೀಸರು ವಿಚಾರಣೆ, ಪರಿಶೀಲನೆ ನಡೆಸಿದ್ದಾರೆ.

ಮಹಾರಾಷ್ಟ್ರದ ಸಾಂಗಲಿ ಪಟ್ಟಣದಲ್ಲಿರುವ ಮನೆಗೆ ತೆರಳಿದ ಅಥಣಿ ಪೊಲೀಸರ ತಂಡದಲ್ಲಿ ಅಥಣಿ ಡಿ.ವೈ.ಎಸ್.ಪಿ ರಾಮಣ್ಣ ಬಸರಗಿ, ಸಿ ಪಿ ಐ ಎಚ್. ಶೆಖರಪ್ಪ ನೇತೃತ್ವದಲ್ಲಿ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ಶ್ರೀಮಂತ ಪಾಟೀಲ್ ಕುರಿತು ಮಾಹಿತಿ ಕಲೆ ಹಾಕಿದ್ದಾರೆ ಪೊಲೀಸರು. ಶ್ರೀಮಂತ ಪಾಟೀಲ್ ಪುತ್ರ, ಪತ್ನಿ ಹಾಗೂ ಕುಟುಂಬ ಸದಸ್ಯರು ಮುಂಬೈಗೆ ತೆರಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments