Webdunia - Bharat's app for daily news and videos

Install App

ಆಸ್ಪತ್ರೆ ಅವ್ಯವಸ್ಥೆಗೆ ಕಿಡಿಕಾರಿದ ಶಾಸಕರು : ಸಚಿವರು ಹೇಳಿದ್ದೇನು?

Webdunia
ಸೋಮವಾರ, 15 ಜೂನ್ 2020 (19:58 IST)
ರಾಜ್ಯದ ಪ್ರತಿಷ್ಠಿತ ಈ ಆಸ್ಪತ್ರೆಯ ಅವ್ಯವಸ್ಥೆಗೆ ಶೀಘ್ರ ಲಗಾಮು ಹಾಕುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಉನ್ನತಮಟ್ಟದ ಅಧಿಕಾರಿಗಳ ಸಭೆಗೆ ವ್ಯವಸ್ಥೆ ಮಾಡಿಸಿ, ಬೀದರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬ್ರಿಮ್ಸ)ಯ  ಸುಧಾರಣೆಯ ಬಗ್ಗೆ ಸಮಗ್ರ ಚರ್ಚಿಸಿ, ಇಲ್ಲಿನ ಅವ್ಯವಸ್ಥೆಗೆ ಲಗಾಮು ಹಾಕುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ  ಹೇಳಿದ್ದಾರೆ.

ನಮಗೆ ಸಾಕಾಗಿ ಹೋಗಿದೆ. ಈ ಆಸ್ಪತ್ರೆಯ ಅವ್ಯವಸ್ಥೆ ನೋಡಿ ನೋಡಿ ಎಂದು ಸಭೆಯಲ್ಲಿದ್ದ ಎಲ್ಲ ಶಾಸಕರು ಇದೆ ವೇಳೆಯಲ್ಲಿ ತಮ್ಮ ಅಸಮಾಧಾನವನ್ನು ಹೊರ ಹಾಕಿದರು. ಬ್ರಿಮ್ಸನ್ನು ಸರಿದಾರಿಗೆ ತರಲು ತಾವು ಈ ವಿಷಯವನ್ನು ಸವಾಲಾಗಿ ಸ್ವೀಕರಿಸುವುದಾಗಿ ಸಚಿವರು ತಿಳಿಸಿದಾಗ, ಸಭೆಯಲ್ಲಿದ್ದ ಎಲ್ಲರೂ ಚಪ್ಪಾಳೆ ತಟ್ಟಿದರು.

ಬ್ರಿಮ್ಸನಲ್ಲಿ 71 ಗ್ರೂಪ್ ಎ, 1 ಗ್ರೂಪ್ ಬಿ, 135 ಗ್ರೂಪ್ ಸಿ, 82 ಗ್ರೂಪ್ ಡಿ ಸೇರಿ 289 ಹುದ್ದೆಗಳು ಹಾಗೂ ಬ್ರಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ಗ್ರೂಪ್ ಎ 12, ಗ್ರೂಪ್ ಬಿ 2, ಗ್ರೂಪ್ ಸಿ 71 ಮತ್ತು ಗ್ರೂಪ್ ಡಿ 15  ಸೇರಿ 100 ಹುದ್ದೆಗಳು ಸೇರಿ ಒಟ್ಟು  389 ಹುದ್ದೆಗಳು ಭರ್ತಿಯಾಗುವುದು ಬಾಕಿ ಇದೆ ಎಂದು ಬ್ರಿಮ್ಸ ನಿರ್ದೇಶಕರು ಪ್ರಾತ್ಯಕ್ಷಿಕೆ ಮೂಲಕ ಸಭೆಗೆ ಮಾಹಿತಿ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments