Select Your Language

Notifications

webdunia
webdunia
webdunia
webdunia

ಫಿಲ್ಟರ್ ಮರುಳು ದಂಧೆ ವಿರುದ್ಧ ಶಾಸಕರು ಆಕ್ರೋಶ

ಫಿಲ್ಟರ್ ಮರುಳು ದಂಧೆ ವಿರುದ್ಧ ಶಾಸಕರು ಆಕ್ರೋಶ
ಬೆಂಗಳೂರು , ಶುಕ್ರವಾರ, 19 ಮಾರ್ಚ್ 2021 (12:59 IST)
ಬೆಂಗಳೂರು : ವಿಧಾನ ಸಭೆಯಲ್ಲಿ ಇಂದು ಫಿಲ್ಟರ್ ಮರುಳು ದಂಧೆ ವಿರುದ್ಧ ಶಾಸಕರು ಆಕ್ರೋಶ  ವ್ಯಕ್ತಪಡಿಸಿದ್ದಾರೆ.

ವಿಧಾನಸಭೆಯಲ್ಲಿ  ಮಾತನಾಡಿದ ಸಿ.ಎನ್. ಬಾಲಕೃಷ್ಣ ಅವರು, ಹಾಸನ ಜಿಲ್ಲೆಯಲ್ಲಿ ಫಿಲ್ಟರ್ ಮರಳು ದಂಧೆ ನಡೆಯುತ್ತಿದೆ. ಗಣಿ ಇಲಾಖೆಯಲ್ಲಿ ಅಧಿಕಾರಿಗಳಿಲ್ಲ. ಇದಕ್ಕೆ ಕಡಿವಾಣ ಹಾಕುವವರು ಯಾರು ಎಂದು ಪ್ರಶ್ನಿಸಿದ್ದಾರೆ.

ಬಾಲಕೃಷ್ಣ ಆರೋಪಕ್ಕೆ ಧ್ವನಿಗೂಡಿಸಿದ ಶಾಸಕ ಅನ್ನದಾನಿ ಅವರು, ಬಡವರಿಗೆ ಫಿಲ್ಟರ್ ಮರಳು ಎಂದು ಗೊತ್ತಾಗುವುದಿಲ್ಲ. ಮುಂದೆ ಕಟ್ಟಡ ನೆಲಸಮ ಆದ್ರೆ ಅದಕ್ಕೆ ಯಾರು ಹೊಣೆ? ಎಂದು ಕೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಕೊರೊನಾ ಹೆಚ್ಚಳ; ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಜ್ಯ ಸರ್ಕಾರ