Webdunia - Bharat's app for daily news and videos

Install App

ಫಿಲ್ಟರ್ ಮರುಳು ದಂಧೆ ವಿರುದ್ಧ ಶಾಸಕರು ಆಕ್ರೋಶ

Webdunia
ಶುಕ್ರವಾರ, 19 ಮಾರ್ಚ್ 2021 (12:59 IST)
ಬೆಂಗಳೂರು : ವಿಧಾನ ಸಭೆಯಲ್ಲಿ ಇಂದು ಫಿಲ್ಟರ್ ಮರುಳು ದಂಧೆ ವಿರುದ್ಧ ಶಾಸಕರು ಆಕ್ರೋಶ  ವ್ಯಕ್ತಪಡಿಸಿದ್ದಾರೆ.

ವಿಧಾನಸಭೆಯಲ್ಲಿ  ಮಾತನಾಡಿದ ಸಿ.ಎನ್. ಬಾಲಕೃಷ್ಣ ಅವರು, ಹಾಸನ ಜಿಲ್ಲೆಯಲ್ಲಿ ಫಿಲ್ಟರ್ ಮರಳು ದಂಧೆ ನಡೆಯುತ್ತಿದೆ. ಗಣಿ ಇಲಾಖೆಯಲ್ಲಿ ಅಧಿಕಾರಿಗಳಿಲ್ಲ. ಇದಕ್ಕೆ ಕಡಿವಾಣ ಹಾಕುವವರು ಯಾರು ಎಂದು ಪ್ರಶ್ನಿಸಿದ್ದಾರೆ.

ಬಾಲಕೃಷ್ಣ ಆರೋಪಕ್ಕೆ ಧ್ವನಿಗೂಡಿಸಿದ ಶಾಸಕ ಅನ್ನದಾನಿ ಅವರು, ಬಡವರಿಗೆ ಫಿಲ್ಟರ್ ಮರಳು ಎಂದು ಗೊತ್ತಾಗುವುದಿಲ್ಲ. ಮುಂದೆ ಕಟ್ಟಡ ನೆಲಸಮ ಆದ್ರೆ ಅದಕ್ಕೆ ಯಾರು ಹೊಣೆ? ಎಂದು ಕೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments