Webdunia - Bharat's app for daily news and videos

Install App

ಅನರ್ಹತೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಶಾಸಕರು

Webdunia
ಸೋಮವಾರ, 29 ಜುಲೈ 2019 (15:32 IST)
ಅತೃಪ್ತ ಶಾಸಕರ ಗುಂಪಿನಲ್ಲಿ ಗುರುತಿಸಿಕೊಂಡು ಶಾಸಕ ಸ್ಥಾನದಿಂದ ಅನರ್ಹಗೊಂಡಿರೋ ಮುಖಂಡರು ಇದೀಗ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಮಹೇಶ್ ಕುಮಠಳ್ಳಿ ಹಾಗೂ ಪಕ್ಷೇತರ ಶಾಸಕ ಆರ್.ಶಂಕರ್ ಅವರು ಸ್ಪೀಕರ್ ನೀಡಿರೋ ಅನರ್ಹತೆ ಆದೇಶದ ವಿರುದ್ಧ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಶಾಸಕಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ಸ್ಪೀಕರ್ ರಮೇಶ್ ಕುಮಾರ ಅಂಗೀಕಾರ ಮಾಡಬೇಕಿತ್ತು. ಆದರೆ ಅನರ್ಹಗೊಳಿಸಿ ಆದೇಶ ನೀಡಿದ್ದು, ಸ್ಪೀಕರ್ ನಿರ್ಧಾರಕ್ಕೆ ತಡೆ ನೀಡುವಂತೆ ಮನವಿ ಮಾಡಿದ್ದಾರೆ.

ಮೈತ್ರಿ ಸರಕಾರ ಪತನಕ್ಕೆ ಕಾರಣವಾದ ಶಾಸಕರ ವಿರುದ್ಧ ಸ್ಪೀಕರ್ ಸಿದ್ದರಾಮಯ್ಯ ದೂರು ನೀಡಿದ್ದರು. ವಿಪ್ ಉಲ್ಲಂಘಿಸಿದ ಕಾರಣ ಶಾಸಕರನ್ನ ಅನರ್ಹಗೊಳಿಸಿ ಸ್ಪೀಕರ್ ತೀರ್ಪು ನೀಡಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments