Webdunia - Bharat's app for daily news and videos

Install App

ಲಾರೆನ್ಸ್‌ ಬಿಷ್ಣೋಯ್ ಗ್ಯಾಂಗ್‌7 ಮಂದಿ ವಶಕ್ಕೆ: ಅಪಾರ ಶಸ್ತ್ರಾಸ್ತ್ರ ವಶಕ್ಕೆ

Sampriya
ಶುಕ್ರವಾರ, 25 ಅಕ್ಟೋಬರ್ 2024 (18:15 IST)
ದೆಹಲಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ 7ಮಂದಿ ಶಂಕಿತ ಶೂಟರ್‌ಗಳನ್ನು ದೆಹಲಿ ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ.

ಅಕ್ಟೋಬರ್ 12ರಂದು ಎನ್‌ಸಿಪಿ, ಸೆಲೆಬ್ರಿಟಿಗಳ ಆಪ್ತ ಸ ಬಾಬಾ ಸಿದ್ದೀಕಿ ಅವರನ್ನು ಹತ್ಯೆ ಮಾಡಲಾಗಿತ್ತು. ಸಿದ್ದಿಕಿ ಹತ್ಯೆಯ ಹೊಣೆ ಹೊತ್ತು, ಬಿಷ್ಣೋಯಿ ಗ್ಯಾಂಗ್‌ನ ಸದಸ್ಯ ಎನ್ನಲಾದ ವ್ಯಕ್ತಿಯೊಬ್ಬ ಪೋಸ್ಟ್ ಮಾಡಿದ್ದ. ಇದೀಗ ಗ್ಯಾಂಗ್‌ನ 7ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡಗಳನ್ನು ವಶಪಡಿಸಿಕೊಂಡಿದ್ದಾರೆ.  ಸಿದ್ದೀಕಿ ಹತ್ಯೆಗೂ ಇವರಿಗೂ ಇರುವ ನಂಟಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಅವರ ಆಪ್ತರಾಗಿರುವ ಅರ್ಜೂ ಬಿಷ್ಣೋಯ್ ಅವರ ನಿರ್ದೇಶನದ ಮೇರೆಗೆ ಅವರು ರಾಜಸ್ಥಾನದಲ್ಲಿ ಯಾರನ್ನಾದರೂ ಗುರಿಯಾಗಿಸಲು ಯೋಜಿಸುತ್ತಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದ್ದು, ಬಾಬಾ ಸಿದ್ದಿಕ್ ಮೇಲಿನ ದಾಳಿಯಲ್ಲಿ ಅವರಿಗೆ ಹಲವು ರೀತಿಯಲ್ಲಿ ಸಂಬಂಧವಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments