Webdunia - Bharat's app for daily news and videos

Install App

ವಿಜಯಲಕ್ಷ್ಮಿ ಮಾತ್ರ ದರ್ಶನ್ ಹೆಂಡತಿ, ಪವಿತ್ರಾ ಗೌಡ ಅಲ್ಲ: ಲಾಯರ್ ಸ್ಪಷ್ಟನೆ

Krishnaveni K
ಶನಿವಾರ, 15 ಜೂನ್ 2024 (15:57 IST)
ಬೆಂಗಳೂರು: ನಟ ದರ್ಶನ್ ಹೆಂಡತಿ ವಿಜಯಲಕ್ಷ್ಮಿ ಮಾತ್ರ, ಪವಿತ್ರಾ ಗೌಡ ಕೇವಲ ಸ್ನೇಹಿತೆ ಮಾತ್ರ ಎಂದು ದರ್ಶನ್ ಪರ ಲಾಯರ್ ಸ್ಪಷ್ಟೀಕರಣ ಕೊಟ್ಟಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾದ ನಂತರ ಪವಿತ್ರಾ ಜೊತೆಗಿನ ದರ್ಶನ್ ಸಂಬಂಧ ಗಂಡ-ಹೆಂಡತಿಯದ್ದು ಎಲ್ಲಾ ಕಡೆ ಸುದ್ದಿಯಾಗಿದೆ. ಪೊಲೀಸರೂ ದರ್ಶನ್ ಹೆಂಡತಿ ಪವಿತ್ರಾಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದರು ಎಂದಿದ್ದರು. ಈ ಮೂಲಕ ಪವಿತ್ರಾ, ದರ್ಶನ್ ಹೆಂಡತಿ ಎಂದು ಎಲ್ಲಾ ಕಡೆ ಸುದ್ದಿಯಾಗಿತ್ತು.

ಆದರೆ ಇದೀಗ ದರ್ಶನ್ ಪರ ವಕೀಲರು ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ. ‘ದರ್ಶನ್ ಕಾನೂನಾತ್ಮಕವಾಗಿ ಮದುವೆಯಾಗಿರುವ ಏಕೈಕ ಹೆಂಡತಿ ಎಂದರೆ ಅದು ವಿಜಯಲಕ್ಷ್ಮಿ ಮಾತ್ರ. ಮಾಧ್ಯಮಗಳಲ್ಲಿ ಎಲ್ಲಾ ಕಡೆ ಪವಿತ್ರಾ, ದರ್ಶನ್ ಪತ್ನಿ ಎಂದು ಸುದ್ದಿಯಾಗುತ್ತಿರುವುದು ವಿಜಯಲಕ್ಷ್ಮಿಗೆ ನೋವಾಗಿದೆ.

ಈ ಘಟನೆಯೇ ಅವರಿಗೆ ಒಟ್ಟಾರೆಯಾಗಿ ಶಾಕ್ ನೀಡಿದೆ. ಇದರಿಂದಾಗಿ ಅವರು ಹೊರಗೆ ಬರಲೂ ಆಗದ ಸ್ಥಿತಿಯಲ್ಲಿದ್ದಾರೆ. ಪವಿತ್ರಾ ಕೇವಲ ದರ್ಶನ್ ಗೆ ಸ್ನೇಹಿತೆ ಅಷ್ಟೇ. ಅದರ ಹೊರತು ಅವರಿಬ್ಬರ ನಡುವೆ ಬೇರೆ ಯಾವುದೇ ಸಂಬಂಧವಿಲ್ಲ’ ಎಂದು ವಕೀಲರು ಖಾಸಗಿ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments