Webdunia - Bharat's app for daily news and videos

Install App

ಕೋಟಿ ರೂಪಾಯಿಗಳ ದಿನಸಿ ವಿತರಿಸುತ್ತಿರುವ ಶಾಸಕ

Webdunia
ಶುಕ್ರವಾರ, 24 ಏಪ್ರಿಲ್ 2020 (18:52 IST)
ಲಾಕ್ ಡೌನ್ ನಡುವೆ ಸ್ವಂತ ಖರ್ಚಿನಲ್ಲಿ ಒಂದು ಕೋಟಿ ರೂಪಾಯಿ ಮೌಲ್ಯದ ದಿನಸಿಯನ್ನು ಶಾಸಕರೊಬ್ಬರು ವಿತರಣೆ ಮಾಡುತ್ತಿದ್ದಾರೆ.  

ಮಹಾಮಾರಿ ಕೋವಿಡ್ -19  ದಿನಗೂಲಿ ಮಾಡಿ ಜೀವನ ಸಾಗಿಸುವ ಬಡವರ ಹೊಟ್ಟೆಯ ಮೇಲೆ ಬರೆ ಎಳೆದಿದೆ. ಅಂತಹವರಿಗೆ ಸ್ವಂತ ಹಣ ಒಂದು ಕೋಟಿ ರೂಪಾಯಿ ಖರ್ಚಿನಲ್ಲಿ ದಿನಸಿ ವಸ್ತುಗಳನ್ನು ವಿತರಣೆ ಮಾಡುತ್ತಿದ್ದೇನೆ ಎಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಶಾಸಕ ಎ. ಎಸ್.ಪಾಟೀಲ್. ನಡಹಳ್ಳಿ ಹೇಳಿದ್ದಾರೆ.

ಮುದ್ದೇಬಿಹಾಳ, ನಾಲತ ವಾಡ, ತಾಳಿಕೋಟೆಯ ನಾನಾ ಭಾಗದಲ್ಲಿ ಸಕ್ಕರೆ, ರವೆ, ಖಾರಾ ಮಸಾಲಾ ಪದಾರ್ಥ ಚಹಾದ ಪುಡಿ, ಈರುಳ್ಳಿ, ತೊಗರಿ, ಆಲೂಗಡ್ಡೆ ಸೇರಿದಂತೆ ಇನ್ನಿತರೆ ಅಗತ್ಯ ಆಹಾರ ಸಾಮಗ್ರಿಗಳನ್ನು ಬಡವರಿಗೆ ವಿತರಣೆ ಮಾಡುತ್ತಿದ್ದೇನೆ.  ವೈಯಕ್ತಿಕ ಸ್ವಚ್ಛತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಹೇಳಲಾಗುತ್ತಿದೆ ಎಂದಿದ್ದಾರೆ.  

ಕಡು ಬಡತನದಲ್ಲಿ ಹುಟ್ಟಿ ಬೆಳೆದ ನನಗೆ ಜನರ ಸಂಕಟಕ್ಕೆ ಮಿಡಿಯುವ ಗುಣವನ್ನು ತುಮಕೂರು ಸಿದ್ದಗಂಗಾ ಮಠದ ಸಂಸ್ಕೃತಿ ನನಗೆ ಕಲಿಸಿದೆ ಎಂದು ಶಾಸಕರು ತಿಳಿಸಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಎಸ್ ಟಿ ಮನ್ನಾ ಎಂದು ಸಿಎಂ ಘೋಷಣೆ ಮಾಡಿದೊಡನೆ ಸಮಸ್ಯೆ ಬಗೆಹರಿಯಲ್ಲ

ಡಾ ದೇವಿ ಪ್ರಸಾದ್ ಶೆಟ್ಟಿಯವರ ಪ್ರಕಾರ ಸಡನ್ ತೂಕ ಇಳಿಕೆ ಮಾಡಿದರೆ ಏನಾಗುತ್ತದೆ

Karnataka Rains: ಇಂದೂ ಈ ಜಿಲ್ಲೆಯವರಿಗೆ ಭಾರೀ ಮಳೆಯ ಎಚ್ಚರಿಕೆ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಮುಂದಿನ ಸುದ್ದಿ
Show comments