Webdunia - Bharat's app for daily news and videos

Install App

ಹರಕೆ ತೀರಿಸಿದ ಭಕ್ತ… ಚಾಮುಂಡೇಶ್ವರಿ ಗರ್ಭಗುಡಿಗೆ ಚಿನ್ನದಪಟ್ಟಿ ಬಾಗಿಲು

Webdunia
ಶನಿವಾರ, 28 ಅಕ್ಟೋಬರ್ 2017 (18:06 IST)
ಮೈಸೂರು: ನಾಡ ಅಧಿದೇವತೆ ಚಾಮುಂಡೇಶ್ವರಿ ಗರ್ಭಗುಡಿ ಬಾಗಿಲಿಗೆ ಚಿನ್ನದ ಪಟ್ಟಿ ಬಾಗಿಲು ಅರ್ಪಿಸಲು ಹರಕೆ ಹೊತ್ತಿದ್ದ ಭಕ್ತರು ತಮ್ಮ ಹರಕೆ ಪೂರ್ತಿ ಮಾಡಿದ್ದಾರೆ.

ಬೆಂಗಳೂರು ಮೂಲದ ವಕೀಲ ಜಯಶ್ರೀ ಶ್ರೀಧರ್ ಅವರು, ತಾಯಿ ಚಾಮುಂಡೇಶ್ವರಿ ಗರ್ಭಗುಡಿ ಬಾಗಿಲಿಗೆ ಕೋಟ್ಯಂತರ ಮೌಲ್ಯದ ನವದುರ್ಗೆಯರಿರುವ ಚಿನ್ನದ ಪಟ್ಟಿ ಬಾಗಿಲನ್ನು ಅರ್ಪಿಸಿದ್ದಾರೆ. ಅಲ್ಲದೆ ಶುಕ್ರವಾರ ವಿಶೇಷ ಪೂಜೆ ಮಾಡಿಸಿದ್ದಾರೆ.

ಚಾಮುಂಡೇಶ್ವರಿ ಬಳಿ ಹರಕೆ ಹೊತ್ತಿಕೊಂಡಿದ್ದ ಜಯಶ್ರೀ ಶ್ರೀಧರ್, ಬಾಗಿಲು ಮಾಡಿಸಲು 2 ವರ್ಷದ ಹಿಂದೆ ಅನುಮತಿ ಪಡೆದುಕೊಂಡಿದ್ದರು. ನವದುರ್ಗೆಯರಿರುವ ಚಿನ್ನದ ಪಟ್ಟಿ ಬಾಗಿಲು ಸಂಪೂರ್ಣಗೊಂಡ ನಂತರ ದೇವಸ್ಥಾನ ಗರ್ಭಗುಡಿ ಬಾಗಿಲಿಗೆ ಅರ್ಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments