Webdunia - Bharat's app for daily news and videos

Install App

‘ಗೂಂಡಾ ಕಾಯ್ದೆಯಡಿ ಶಾಸಕ ಜಮೀರ್ ಅಹ್ಮದ್ ಬಂಧನ’

Webdunia
ಮಂಗಳವಾರ, 21 ಏಪ್ರಿಲ್ 2020 (18:23 IST)
ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್, ಪೊಲೀಸರ ಮೇಲೆ ನಡೆದ ಹಲ್ಲೆ ಘಟನೆ ಕುರಿತಂತೆ ಗೂಂಡಾ ಕಾಯ್ದೆಯಡಿ ಶಾಸಕ ಜಮೀರ್ ಅಹ್ಮದ್ ರನ್ನು ಬಂಧನ ಮಾಡಬೇಕು.

ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ.

ಗಲಭೆ ಕುರಿತಂತೆ ಆರೋಪಿಗಳ ಪರವಾಗಿ ನಿಂತಂತೆ ಜಮೀರ್ ಅಹ್ಮದ್ ಮಾತನಾಡುವುದು ಸರಿಯಲ್ಲ. ಪಾದರಾಯನಪುರ ಕೇಸ್ ನಲ್ಲಿ ಅಲ್ಲಿನ ಗಲಭೆ, ಗುಂಡಾಗಿರಿಗೆ ಜನಪ್ರತಿನಿಧಿಯೇ ಬೆನ್ನಿಗೆ ನಿಂತಿರುವುದು ಕಾನೂನು ವಿರುದ್ಧವಾದದ್ದು ಎಂದು ಟೀಕೆ ಮಾಡಿದ್ದಾರೆ.
 

ಸರ್ವಾಧಿಕಾರಿಯಂತೆ ಜಮೀರ್ ವರ್ತನೆ ಮಾಡ್ತಿದ್ದಾರೆ. ಪರ್ಮಿಷನ್ ತೆಗೆದುಕೊಂಡು ಅಧಿಕಾರಿಗಳು ಬರಬೇಕು ಅಂತೇನು ನಿಯಮ ಇಲ್ಲ. ಗುಂಡಾ ಕಾಯ್ದೆಯಡಿ ಜಮೀರ್ ಅಹ್ಮದ್ ರನ್ನು ಬಂಧನ ಮಾಡಬೇಕೆಂದು ಸಿಎಂ ಹಾಗೂ ಸರಕಾರಕ್ಕೆ ಒತ್ತಾಯ ಮಾಡೋದಾಗಿ ಕಟೀಲ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments