Webdunia - Bharat's app for daily news and videos

Install App

ವಕೀಲರ ಸಂಘದ ಚುನಾವಣೆ ರೋಡ್ ಬಂದ್ ಸಾಧ್ಯತೆ

Webdunia
ಶನಿವಾರ, 18 ಡಿಸೆಂಬರ್ 2021 (15:42 IST)
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದು, ದಿನಾಂಕ 19-12-2021ರಂದು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲರ ಸಂಘದ ಚುನಾವಣೆ ಹಾಗೂ ಫಲಿತಾಂಶ ಪ್ರಯುಕ್ತ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಸಿಟಿ ಸಿವಿಲ್ ಕೋರ್ಟ್ ಮುಂಭಾಗದಲ್ಲಿ ಸಾರ್ವಜನಿಕರ ವಾಹನಗಳ ನಿಷೇಧಿಸಲಾಗಿರೋದಾಗಿ ತಿಳಿಸಿದ್ದಾರೆ.ಅಂಚೆ ಕಛೇರಿ ರಸ್ತೆ ( ಸಿಟಿ ಸಿವಿಲ್ ಕೋರ್ಟ್ ಮುಂಭಾಗದ ರಸ್ತೆ )ಯನ್ನು ನಾಳೆ ಮುಚ್ಚಿರುವ ಕಾರಣದಿಂದಾಗಿ, ವಾಹನ ಸವಾರರರು ಶೇಷಾದ್ರಿ ರಸ್ತೆಯಿಂದ ಮೈಸೂರು ಬ್ಯಾಂಕ್ ಸರ್ಕಲ್ ಕಡೆಗೆ ಹೋಗುವ ವಾಹನಗಳು ಕೆ ಆರ್ ಸರ್ಕಲ್ ನಿಂದ ನೃಪತುಂಗ ರಸ್ತೆ ಮಾರ್ಗವಾಗಿ ಸಾಗಿ, ಪೊಲೀಸ್ ಕಾರ್ನರ್ ನಲ್ಲಿ ಬಲ ತಿರುವು ಪಡೆದುಕೊಂಡು, ಕೆಜಿ ರಸ್ತೆಯ ಮೂಲಕ ಮೈಸೂರು ಬ್ಯಾಂಕ್ ಸರ್ಕಲ್ ತಲುಪುವಂತೆ ಮನವಿ ಮಾಡಿದೆ.
 
ಇನ್ನು ಮೈಸೂರು ಬ್ಯಾಂಕ್ ಕಡೆಯಿಂದ ಕೆ ಆರ್ ಸರ್ಕಲ್ ಕಡೆಗೆ ಸಾಗುವ ವಾಹನ ಸವಾರರು, ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ಯಾಲೇಸ್ ರಸ್ತೆಗೆ ಬಲ ತಿರುವು ಪಡೆದುಕೊಂಡು, ಮಹಾರಾಣಿ ಕಾಲೇಜ್ ಮೇಲ್ ಸೇತುವೆ ಮೇಲೆ ಎಡತಿರುವು ಪಡೆದುಕೊಂಡು, ಫ್ರೀಡಂ ಪಾರ್ಕ್ ಜಂಕ್ಷನ್ ನಲ್ಲಿ ಯು ಟರ್ನ್ ಪಡೆದು ಶೇಷಾದ್ರಿ ರಸ್ತೆ ಮೂಲಕ ಕೆ ಆರ್ ಸರ್ಕರ್ ತಲುಪುವಂತೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments