ವಕೀಲರ ಸಂಘದ ಚುನಾವಣೆ ರೋಡ್ ಬಂದ್ ಸಾಧ್ಯತೆ

Webdunia
ಶನಿವಾರ, 18 ಡಿಸೆಂಬರ್ 2021 (15:42 IST)
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದು, ದಿನಾಂಕ 19-12-2021ರಂದು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲರ ಸಂಘದ ಚುನಾವಣೆ ಹಾಗೂ ಫಲಿತಾಂಶ ಪ್ರಯುಕ್ತ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಸಿಟಿ ಸಿವಿಲ್ ಕೋರ್ಟ್ ಮುಂಭಾಗದಲ್ಲಿ ಸಾರ್ವಜನಿಕರ ವಾಹನಗಳ ನಿಷೇಧಿಸಲಾಗಿರೋದಾಗಿ ತಿಳಿಸಿದ್ದಾರೆ.ಅಂಚೆ ಕಛೇರಿ ರಸ್ತೆ ( ಸಿಟಿ ಸಿವಿಲ್ ಕೋರ್ಟ್ ಮುಂಭಾಗದ ರಸ್ತೆ )ಯನ್ನು ನಾಳೆ ಮುಚ್ಚಿರುವ ಕಾರಣದಿಂದಾಗಿ, ವಾಹನ ಸವಾರರರು ಶೇಷಾದ್ರಿ ರಸ್ತೆಯಿಂದ ಮೈಸೂರು ಬ್ಯಾಂಕ್ ಸರ್ಕಲ್ ಕಡೆಗೆ ಹೋಗುವ ವಾಹನಗಳು ಕೆ ಆರ್ ಸರ್ಕಲ್ ನಿಂದ ನೃಪತುಂಗ ರಸ್ತೆ ಮಾರ್ಗವಾಗಿ ಸಾಗಿ, ಪೊಲೀಸ್ ಕಾರ್ನರ್ ನಲ್ಲಿ ಬಲ ತಿರುವು ಪಡೆದುಕೊಂಡು, ಕೆಜಿ ರಸ್ತೆಯ ಮೂಲಕ ಮೈಸೂರು ಬ್ಯಾಂಕ್ ಸರ್ಕಲ್ ತಲುಪುವಂತೆ ಮನವಿ ಮಾಡಿದೆ.
 
ಇನ್ನು ಮೈಸೂರು ಬ್ಯಾಂಕ್ ಕಡೆಯಿಂದ ಕೆ ಆರ್ ಸರ್ಕಲ್ ಕಡೆಗೆ ಸಾಗುವ ವಾಹನ ಸವಾರರು, ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ಯಾಲೇಸ್ ರಸ್ತೆಗೆ ಬಲ ತಿರುವು ಪಡೆದುಕೊಂಡು, ಮಹಾರಾಣಿ ಕಾಲೇಜ್ ಮೇಲ್ ಸೇತುವೆ ಮೇಲೆ ಎಡತಿರುವು ಪಡೆದುಕೊಂಡು, ಫ್ರೀಡಂ ಪಾರ್ಕ್ ಜಂಕ್ಷನ್ ನಲ್ಲಿ ಯು ಟರ್ನ್ ಪಡೆದು ಶೇಷಾದ್ರಿ ರಸ್ತೆ ಮೂಲಕ ಕೆ ಆರ್ ಸರ್ಕರ್ ತಲುಪುವಂತೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments