Webdunia - Bharat's app for daily news and videos

Install App

ವಕೀಲರಿಗೆ ಕೋರ್ಟ್ ಆವರಣದಲ್ಲಿ ವಾಹನ ನಿಲ್ಲಿಸುವ ಹಾಕಿಲ್ಲ

Webdunia
ಮಂಗಳವಾರ, 4 ಅಕ್ಟೋಬರ್ 2022 (15:29 IST)
ನ್ಯಾಯಾಲಯದ ಆವರಣದೊಳಗಿನ ವ್ಯಾಪ್ತಿಯಲ್ಲಿ ತಮ್ಮ ವಾಹನ ಪಾರ್ಕ್‌ ಮಾಡುವ ಹಕ್ಕನ್ನು ವಕೀಲರಿಗೆ ನೀಡಿಲ್ಲ ಎಂದು ಹೈಕೋರ್ಟ್‌ ಹೇಳಿದೆ. ಬೆಂಗಳೂರಿನ ವಕೀಲ ಎನ್‌ ಎಸ್‌ ವಿಜಯಂತ್ ಬಾಬು ಅವರು ಬೆಂಗಳೂರು ವಕೀಲರ ಸಂಘವು ತನ್ನ ಸದಸ್ಯರ ವಾಹನಗಳಿಗೆ ಹೊಸ ಸ್ಟಿಕರ್‌ ನೀಡುವುದಕ್ಕೆ ಸಂಬಂಧಿಸಿದಂತೆ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸುವಂತೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಅರಾಧೆ ಮತ್ತು ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ವಜಾ ಮಾಡಿದೆ.
ನ್ಯಾಯಾಲಯದಲ್ಲಿ ವಾಹನ ನಿಲುಗಡೆಗೆ ಸೀಮಿತ ಪ್ರದೇಶವಿದ್ದು, ಇಲ್ಲಿ ವಾಹನಗಳ ಪ್ರವೇಶಕ್ಕೆ ನಿಯಂತ್ರಣ ಹೇರುವ ದೃಷ್ಟಿಯಿಂದ ಆಕ್ಷೇಪಿತ ಆದೇಶ ಮಾಡಲಾಗಿದೆ ಎಂದು ಪೀಠ ಹೇಳಿದೆ. "ಎಎಬಿ ಸದಸ್ಯರಾಗಿರುವವರಿಗೆ ಸ್ಟಿಕರ್‌ ನೀಡಿದ ಮಾತ್ರಕ್ಕೆ ಅಂಥ ವಕೀಲರು ನ್ಯಾಯಾಲಯದ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ಮಾಡಲು ಅರ್ಹರಾಗಿದ್ದಾರೆ ಎಂದರ್ಥವಲ್ಲ" ಎಂದು ನ್ಯಾಯಾಲಯ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments