Webdunia - Bharat's app for daily news and videos

Install App

ಬಿಜೆಪಿಗೆ ಸೇರಿದ ಲಕ್ಷ್ಮಣ್ ಸವದಿ

Webdunia
ಶನಿವಾರ, 15 ಏಪ್ರಿಲ್ 2023 (14:00 IST)
ಲಕ್ಷ್ಮಣ ಸವದಿ ಬಿಜೆಪಿ MLC ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಲಕ್ಷಣ್ ಸವದಿ ಮೇಲ್ಮನೆ ಸಭಾಪತಿ ಬಸವರಾಜ್ ಹೊರಟ್ಟಿ ಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದು, ಹೊರಟ್ಟಿ ಸರ್ಕಾರಿ ನಿವಾಸಕ್ಕೆ ಸವದಿ ಆಗಮಿಸಿ ರಾಜೀನಾಮೆ ಸಲ್ಲಿಸಿದ್ಧಾರೆ.ಇನ್ನೂ ಇದೇ ವೇಳೆ ಲಕ್ಷ್ಮಣ ಸವದಿ ರಾಜೀನಾಮೆ ನೀಡಿದ ಬಳಿಕ ಮಾತನಾಡಿ ಈ ಕ್ಷಣದಿಂದ ನನಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ.ನಾನು ಸತ್ತೂರು ನನ್ನ ಹೆಣ ಬಿಜೆಪಿ ಕಚೇರಿ ಮುಂದೆ ಹೋಗೋದು ಬೇಡ ಅಂತಾ ಹೇಳ್ತಿನಿ...ನಾನು ಕಾಂಗ್ರೆಸ್ ಪಕ್ಷ ಸೇರಿಕೊಳ್ತಿನಿ, ಅಥಣಿಯಿಂದ ಸ್ಪರ್ಧೆ ಮಾಡ್ತಿನಿ ಈ ಭಾರಿ ಗೆದ್ದು ಬರುತ್ತೀನಿ ಎಂದು ಹೇಳಿದ್ದಾರೆ. ಈ ಬಗ್ಗೆ ಸಭಾಪತಿ ಬಸವರಾಜ್​ ಹೊರಟ್ಟಿ ಪ್ರತಿಕ್ರಿಯಿಸಿ ಇಂದು ಸವದಿ ಅವರು ಇಂದು ತಮ್ಮ ಎಂ ಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅದನ್ನ ನಾನು ಅಂಗೀಕಾರ ಮಾಡಿದ್ದೀನಿ ಎಂದು ಹೇಳಿದ್ದಾರೆ.....ಲಕ್ಷ್ಮಣ ಸವದಿ ಬಿಜೆಪಿಗೆ ಬಿಗ್​ ಶಾಕ್​ ಕೊಟ್ಟಿದ್ದು, ಇಂದು ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದಾರೆ... ಸವದಿ ಸಿದ್ದು, ಡಿಕೆಶಿ ಜತೆ ಸಮಾಲೋಚನೆ ಮಾಡಿದ್ದು, ಅಥಣಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ. ಲಕ್ಷ್ಮಣ ಸವದಿ ಸಿದ್ದು ನಿವಾಸದ ಮುಂದೆ ಘೋಷಣೆ ಮಾಡಿದ್ದರು. ಯಾವುದೇ ಷರತ್ತು ಹಾಕದೇ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ, ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಕಟ್ಟುತ್ತೇವೆ ಎಂದಿದ್ದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ತೆಹಲ್ಕಾ'ದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಶಿಕ್ಷೆಯಾದ ಪ್ರಕರಣ ಹಿನ್ನೆಲೆ ಇಲ್ಲಿದೆ

Video, ವಾಲಿಬಾಲ್ ಆಡುತ್ತಿರುವಾಗಲೇ ಹೃದಯಾಘಾತ, ಎಸ್ಸೆಸ್ಸೆಲ್ಸಿ ಬಾಲಕ‌ ಸ್ಥಳದಲ್ಲೇ ಸಾವು,

ಗಮನ‌ ಸೆಳೆದ ಬನ್ನೇರುಘಟ್ಟದ ಮರಿ‌ ಹಿಪ್ಪೋಗೆ ನಿಮ್ಮ‌ಇಚ್ಛೆಯ ಹೆಸರಿಡಬಹುದು, ಹಾಗಾದರೆ ನೀವೇನು‌ ಮಾಡಬೇಕು‌ ಗೊತ್ತಾ

.ಜಮೀರ್ ಅಹಮದ್ ಖಾನ್‌ಗೆ ಸಚಿವ ಸ್ಥಾನ ಕೊಡುವಂತೆ ಸಿದ್ದರಾಮಯ್ಯ ಕೇಳಿರಲಿಲ್ಲ: ಯತೀಂದ್ರ

ಮುಂದಿನ ಸುದ್ದಿ
Show comments