Webdunia - Bharat's app for daily news and videos

Install App

ಅಥಣಿ ಬಂದ್‌ಗೆ ಲಕ್ಷ್ಮಣ್ ಸವದಿ ಬೆಂಬಲ

Webdunia
ಸೋಮವಾರ, 11 ಡಿಸೆಂಬರ್ 2023 (18:41 IST)
ಬೆಳಗಾವಿ ಜಿಲ್ಲೆ ವಿಭಜಿಸಿ ಅಥಣಿ ನೂತನ ಜಿಲ್ಲೆ ಮಾಡುವಂತೆ ಆಗ್ರಹಿಸಿ ಇಂದು ಅಥಣಿ ಬಂದ್ ಮಾಡಲಾಗಿದೆ. ಅಥಣಿ ಜಿಲ್ಲಾ ಹೋರಾಟ ಸಮಿತಿ ಬಂದ್‌ಗೆ ಕರೆ ಕೊಟ್ಟಿದ್ದು, ಪ್ರತಿಭಟನಾ ಸ್ಥಳಕ್ಕೆ ಶಾಸಕ ಲಕ್ಷ್ಮಣ ಸವದಿ ಭೇಟಿ ನೀಡಿದ್ದಾರೆ.

ಈ ವೇಳೆ ಶಾಸಕರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಬೆಳಗಾವಿ ಜಿಲ್ಲೆಯಿಂದ ಅಥಣಿ ಬೇರ್ಪಡಿಸಿ ಜಿಲ್ಲೆ ಮಾಡುವಂತೆ ಕೋರಿಕೊಂಡ್ರು. ಇನ್ನು, ಇದೇ ವೇಳೆ ಹೋರಾಟಗಾರರ ಜೊತೆಗೆ ಮಾತನಾಡಿದ ಶಾಸಕ ಲಕ್ಷ್ಮಣ್ ಸವದಿ, ಅಥಣಿ ಕೊನೆ ಹಳ್ಳಿಯಿಂದ ಜಿಲ್ಲಾ ಕೇಂದ್ರಕ್ಕೆ ಸುಮಾರು 200 ಕಿಲೋ ಮೀಟರ್ ಆಗುತ್ತೆ. ಇದ್ರಿಂದ ಅಥಣಿ ಭಾಗದ ಜನರಿಗೆ ಬಹಳ ತೊಂದರೆಯಾಗ್ತಿದೆ. ಹೀಗಾಗಿ ನಿಮ್ಮ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದ ಸವದಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments