Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯಗೆ ಶಾಸಕ ಲಕ್ಷ್ಮಣ್ ಸವದಿ ತಿರುಗೇಟು

Webdunia
ಶನಿವಾರ, 1 ಜುಲೈ 2017 (12:51 IST)
ಮುಖ್ಯಮಂತ್ರಿಗಳೇ ನಿಮ್ಮ ಸ್ಪರ್ಧೆ ಸವಾಲ್‌ನ್ನು ಸ್ವಿಕರಿಸುತ್ತೇನೆ. ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ವಿರುದ್ಧ ಸ್ಪರ್ಧಿಸಿ. ಕ್ಷೇತ್ರದ ಜನತೆ ನಿಮಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ಶಾಸಕ ಲಕ್ಷ್ಮಣ್ ಸವದಿ ಎಂದು ಗುಡುಗಿದ್ದಾರೆ. 
 
ಪ್ರಧಾನಿ ಮೋದಿಯವರನ್ನು ಏಕವಚನದಲ್ಲಿ ಟೀಕಿಸುವುದು ಸರಿಯಲ್ಲ. ಗೌರವ ಕೊಟ್ಟು ಗೌರವ ಪಡೆಯುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದರು.   
 
ಮುಖ್ಯಮಂತ್ರಿಗಳು  ಜನರನ್ನು ಕೇಳುವ ಬದಲಿಗೆ  ಬ್ಲ್ಯೂಫಿಲ್ಮ್ ಬಗ್ಗೆ ತಮ್ಮ ಸಚಿವರನ್ನು ಕೇಳಿದರೆ ಉತ್ತಮವಾಗಿರುತ್ತದೆ. ಸಿಎಂ ಸಿದ್ದರಾಮಯ್ಯನವರು ರಾತ್ರಿಯೆಲ್ಲಾ ಏನು ಮಾಡ್ತಾರೆ? ಹಗಲು ಹೊತ್ತಿನಲ್ಲಿ ನಿದ್ದೆ ಮಾಡುವುದೇಕೆ ಎನ್ನುವುದನ್ನು ಇಡೀ ರಾಜ್ಯದ ಮುಂದೆ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಅಥಣಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಲಕ್ಷ್ಮಣ್ ಸವದಿ ವಿರುದ್ಧ ವಾಗ್ದಾಳಿ ನಡೆಸಿದ್ದನ್ನು ಸ್ಮರಿಸಬಹುದು.  
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments