Webdunia - Bharat's app for daily news and videos

Install App

ಜಾರಕಿಹೊಳಿ ಪರ ಲಕ್ಷ್ಮೀ ಹೆಬ್ಬಾಳ್ಕರ ಬ್ಯಾಟಿಂಗ್ ?

Webdunia
ಶನಿವಾರ, 22 ಡಿಸೆಂಬರ್ 2018 (13:58 IST)
ಸಚಿವ ಸ್ಥಾನ ಕೈತಪ್ಪಿರುವ ರಮೇಶ ಜಾರಕಿಹೊಳಿ ಪರವಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬ್ಯಾಟಿಂಗ್ ನಡೆಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಬೆಳಗಾವಿಯಲ್ಲಿ ಕಳೆದ ಪಿಎಲ್ ಡಿ ಬ್ಯಾಂಕಿನ ಚುಣಾವಣೆಯಲ್ಲಿ ಬದ್ಧ ವೈರಿಯಾಗಿದ್ದ ರಮೇಶ ಜಾರಕಿಹೊಳಿ ಪರವಾಗಿ ಶಾಸಕಿ ಲಕ್ಷ್ಮಿ ಬ್ಯಾಟಿಂಗ್ ಬೀಸಿದ್ದಾರೆ.

ರಮೇಶ ಜಾರಕಿಹೊಳಿ ಅವರಿಗೆ ಲಕ್ಷ್ಮಿ ಹೆಬ್ಬಾಳಕರ ಹೆದರಿದ್ದಾರಾ ಎನ್ನುವ ಮಾತುಗಳು ಕಾರ್ಯಕರ್ತರಿಂದ ಈಗ ಕೇಳಿಬರುತ್ತಿವೆ.
ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಭಾವುಕರಾದ ಲಕ್ಷ್ಮಿ ಹೆಬ್ಬಾಳಕರ ಅವರ ನಡೆ ಹಿಂದೆ ಹಲವು ಅನುಮಾನಗಳು ಚರ್ಚೆಗೆ ಬರುತ್ತಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ಹಿಂದೂ ರಾಷ್ಟ್ರ ಮಾಡಿದರೆ ಸಮಾನತೆ ಇರಲ್ಲ, ಶೋಷಣೆ ಹೆಚ್ಚಾಗುತ್ತದೆ: ಯತೀಂದ್ರ ಸಿದ್ದರಾಮಯ್ಯ

ಕಿತ್ತು ತಿನ್ನಬೇಡವೋ... ಮರಿ ಆನೆಗೆ ಬುದ್ಧಿ ಕಲಿಸಿದ ತಾಯಿ ಆನೆ, ಇದು ನಮಗೂ ಪಾಠ Video

Karnataka Weather: ಕರ್ನಾಟಕ ಈ ಭಾಗಗಳಲ್ಲಿ ಇಂದೂ ಭಾರೀ ಮಳೆ ನಿರೀಕ್ಷೆ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಮುಂದಿನ ಸುದ್ದಿ
Show comments