Webdunia - Bharat's app for daily news and videos

Install App

ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ

Webdunia
ಗುರುವಾರ, 6 ಜೂನ್ 2019 (11:10 IST)
ಬೆಳವಾವಿ : ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕರ ಸಮರ ತಾರಕಕ್ಕೇರಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ ನಡೆಸಿದ್ದಾರೆ.




ಬೆಳಗಾವಿ ಕ್ಷೇತ್ರದಲ್ಲಿ ರೈತರ ವಿರೋಧದ ನಡುವೆಯೂ ಎಸ್ ಟಿಪಿ ಕಾಮಗಾರಿ ಆರಂಭಿಸಿದ ಹಿನ್ನಲೆ ಜಮೀನು ಕಳೆದುಕೊಂಡ ರೈತರಿಗೆ ನ್ಯಾಯ ಕೊಡಿಸುವಂತೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಪದೇಪದೇ ಅನ್ಯಾಯವಾಗ್ತಿದೆ. ನಮ್ಮ ಗಮನಕ್ಕೆ ತರದೆ ಎಸ್ ಟಿಪಿ ಕಾಮಗಾರಿ ಆರಂಭಿಸಲಾಗಿದೆ. ಅನ್ಯಾಯವನ್ನ ಉಸ್ತುವಾರಿ ಸಚಿವರು, ಜಿಲ್ಲಾಡಳಿತ ಸರಿ ಮಾಡಬೇಕಿದೆ ಎಂದು ಹೇಳಿದ್ದಾರೆ.


ಖುದ್ದು ನಾನೇ 2 ಬಾರಿ ಸತೀಶ್ ಜಾರಕಿಹೊಳಿ ಜೊತೆಗೆ ಮಾತನಾಡಿದ್ದೇನೆ. 30 ಲಕ್ಷ ಪರಿಹಾರ ಕೊಡಿಸಬಹುದು ಎಂದು ಜಾರಕಿಹೊಳಿ ಹೇಳಿದ್ದಾರೆ. ಇದುವರೆಗೂ ಸತೀಶ್ ಜಾರಕಿಹೊಳಿ ರೈತರ ಮನವೊಲಿಸುವ ಕೆಲಸ ಮಾಡಿಲ್ಲ. ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ನಿಯೊಗ ಕರೆದುಕೊಂಡು ಹೋಗ್ಬೇಕು. ಸಿಎಂ ಜೊತೆ ಸಭೆ ನಡೆಸಿ ಪರಿಹಾರ ನೀಡುವ ಬಗ್ಗೆ ಚಿಂತಿಸಬೇಕಿದೆ. ರೈತರ ಜೀವನದ ಜೊತೆಗೆ ಚೆಲ್ಲಾಟವಾಡುವುದು ಬೇಡ, ನ್ಯಾಯ ಬೇಕು. ರೈತರಹೋರಾಟದಲಲಿ ಅನ್ಯಾಯವಾದರೆ ಜಿಲ್ಲಾಡಳಿತವೇ ಹೊಣೆ. 2 ದಿನದಲ್ಲಿ ರೈತರ ಮನವೊಲಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments