Webdunia - Bharat's app for daily news and videos

Install App

ಸೋಲಾರ್ ಪ್ಲಾಂಟ್ ದಾಖಲೆ ಬಿಡುಗಡೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹ

Webdunia
ಗುರುವಾರ, 3 ಅಕ್ಟೋಬರ್ 2019 (13:22 IST)

ಮಾಜಿ ಸಚಿವ ಡಿ.ಕೆ.ಶಿ ಬಂಧನ ವಿಷಯದಲ್ಲಿ ಶಾಸಕಿ ಹೆಸರು ಥಳಕು ಹಾಕಿಕೊಂಡು ಹರಿದಾಡುತ್ತಿರುವ ಸುದ್ದಿಗಳ ವಿರುದ್ಧ ಕೈ ಪಡೆ ಶಾಸಕಿ ಗರಂ ಆಗಿದ್ದಾರೆ.

ನನ್ನ ವಿರುದ್ಧ ವಿನಾಕಾರಣ ಆರೋಪಗಳನ್ನು ಹಾಗೂ ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. ಇವೆಲ್ಲಕ್ಕೂ ಉತ್ತರ ಕೊಡೋಕೆ ಆಗೋಲ್ಲ ಅಂತ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಒಂದು ವೇಳೆ ಸೋಲಾರ್ ಪ್ಲಾಂಟ್ ನನ್ನ ಹೆಸರಿಗೆ ಇರೋದನ್ನ ಸಾಬೀತುಪಡಿಸಿದ್ರೆ ಅದನ್ನು ಸರಕಾರಕ್ಕೆ ಬರೆದುಕೊಡುವುದಾಗಿ ಸವಾಲ್ ಹಾಕಿದ್ದಾರೆ.

ಮಾಧ್ಯಮಗಳಲ್ಲಿ ಸುದ್ದಿಗಳನ್ನು ವೈಭವೀಕರಿಸಿ, ಸುಳ್ಳು ಸುದ್ದಿಗಳನ್ನು ಹರಿಡಲಾಗುತ್ತಿದೆ. ನನ್ನ ಮತದಾರರಿಗೆ ನಾನು ಏನು ಅನ್ನೋದು ಗೊತ್ತಿದೆ ಅಂತ ಹೇಳಿದ್ರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮಳೆಗಾಗಿ ಕಾಯುತ್ತಿದ್ದರೆ ಇಂದಿನ ಹವಾಮಾನ ತಪ್ಪದೇ ಗಮನಿಸಿ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

ಮುಂದಿನ ಸುದ್ದಿ
Show comments