ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಮ್ ಬ್ಯಾಕ್: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್

Krishnaveni K
ಶುಕ್ರವಾರ, 14 ಫೆಬ್ರವರಿ 2025 (14:32 IST)
ಬೆಂಗಳೂರು: ಅಪಘಾತದಲ್ಲಿ ಪೆಟ್ಟು ಮಾಡಿಕೊಂಡಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚೇತರಿಸಿಕೊಂಡು ಮತ್ತೆ ತಮ್ಮ ದೈನಂದಿನ ಕೆಲಸ ಕಾರ್ಯಕ್ಕೆ ಮರಳಿದ್ದಾರೆ. ಇದರ ನಡುವೆಯೇ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಸಂಕ್ರಾಂತಿ ದಿನ ಬೆಳಗಾವಿಯಲ್ಲಿ ರಸ್ತೆ ಅಪಘಾತಕ್ಕೀಡಾಗಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಕೆಲವು ದಿನ ಆಸ್ಪತ್ರೆಯಲ್ಲಿದ್ದರು. ಅದಾದ ಬಳಿಕ ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿಯಲ್ಲಿದ್ದರು. ಇದೀಗ ಮತ್ತೆ ಫೀಲ್ಡಿಗಿಳಿದಿದ್ದಾರೆ.

ಇನ್ನೀಗ ಜನರನ್ನು ಭೇಟಿ ಮಾಡುವ ಕಾರ್ಯಕ್ರಮ ಶುರು ಮಾಡುವುದಾಗಿ ಹೇಳಿರುವ ಅವರು ತಮ್ಮ ಇಲಾಖೆಯ ನೆನೆಗುದಿಗೆ ಬಿದ್ದಿರುವ ಕಾರ್ಯಕ್ರಮಗಳಿಗೆ ಮರು ಚಾಲನೆ ನೀಡಲು ಮುಂದಾಗಿದ್ದಾರೆ. ವಿಶೇಷವಾಗಿ ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ ಎಂದು ಮಹಿಳೆಯರು ಆಕ್ರೋಶಗೊಂಡಿದ್ದಾರೆ.

ಇದೀಗ ಸಚಿವರು ಗೃಹಲಕ್ಷ್ಮಿ ಹಣ ಜಮೆ ಬಗ್ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಾಲೂಕು ಪಂಚಾಯತಿ ಮುಖಾಂತರ ಹೊಸ ವಿಧಾನದಲ್ಲಿ ಗೃಹಲಕ್ಷ್ಮಿ ಹಣ ಹಾಕಲು ಶುರು ಮಾಡಿದ್ದರಿಂದ ಕೊಂಚ ನಿಧಾನವಾಗಿದೆ. ಇನ್ನೀಗ ಹಳೆಯ ವಿಧಾನದಲ್ಲೇ ಪಾವತಿ ಮಾಡುತ್ತೇವೆ. ಈಗಾಗಲೇ ಕೆಲವು ಕಡೆ ಹಾಕಿದ್ದೇವೆ. ಸದ್ಯದಲ್ಲೇ ಎಲ್ಲಾ ಕಡೆ ಆಗುತ್ತದೆ. ಮುಂದಿನ ತಿಂಗಳಿನಿಂದ ಎಂದಿನಂತೆ ಹಣ ಜಮೆ ಆಗಲಿದೆ ಎಂದು ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments