ಸಿಎಂ, ಡಿಸಿಎಂಗೆ ದೆಹಲಿಯಲ್ಲಿ ಏನೋ ಕೆಲಸ ಇರುತ್ತೆ, ಹೋಗಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್

Krishnaveni K
ಮಂಗಳವಾರ, 8 ಜುಲೈ 2025 (16:46 IST)
ಬೆಂಗಳೂರು: ಸಿಎಂ, ಡಿಸಿಎಂಗೆ ದೆಹಲಿಯಲ್ಲಿ ಏನೋ ಕೆಲಸ ಇರುತ್ತೆ, ಅದಕ್ಕೆ ಹೋಗಿದ್ದಾರೆ. ಅದರಲ್ಲಿ ವಿಶೇಷ ಬಣ್ಣ ಬೇಡ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಇಂದು ಡಿಸಿಎಂ ಡಿಕೆ ಶಿವಕುಮಾರ್, ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಲಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಲ್ಲಿರುವಾಗಲೇ ಸಿಎಂ, ಡಿಸಿಎಂ ದೆಹಲಿ ಭೇಟಿ ಚರ್ಚೆಗೆ ಕಾರಣವಾಗಿದೆ. ಇದರ ಬಗ್ಗೆ ಇಂದು ಮಾಧ್ಯಮಗಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.

‘ರಾಜ್ಯದ ವಿಚಾರವಾಗಿ ಕೇಂದ್ರದ ಮಂತ್ರಿಗಳನ್ನು ಭೇಟಿ ಮಾಡುವುದಕ್ಕೆ, ಹೈಕಮಾಂಡ್ ಭೇಟಿ ಮಾಡಿ ಮಾತನಾಡುವುದಕ್ಕೆ ಏನೇನೋ ಕೆಲಸಗಳಿರುತ್ತವೆ. ಹೋಗಿದ್ದಾರೆ. ನಾವೂ ಹೋಗ್ತಾ ಇರ್ತೇವೆ. ರಾಜ್ಯದ ಕೆಲಸಕ್ಕೆ ಸಂಬಂಧಿಸಿದಂತೆ ಕೇಂದ್ರ ನಾಯಕರನ್ನ ಭೇಟಿ ಮಾಡಿ ಮಾಡಬೇಕಾಗುತ್ತದೆ. ಹಾಗಾಗಿ ಇದಕ್ಕೆ ವಿಶೇಷ ಬಣ್ಣ ಬೇಡ’ ಎಂದಿದ್ದಾರೆ.

ಇನ್ನು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿದ ಅವರು ‘ಬಿಜೆಪಿಯವರು ನಾವು 130 ಸೀಟು ಬಂದಾಗಲೂ ಸರ್ಕಾರ ಮೂರೇ ತಿಂಗಳಿಗೆ ಬಿದ್ದು ಹೋಗುತ್ತದೆ ಎಂದಿದ್ದರು. ಅವರು ಒಂದೊಂದೇ ಮಾತನಾಡುತ್ತಾರೆ. ಯಾಕೆಂದರೆ ಅವರಿಗೆ ಮಾಡಕ್ಕೆ ಕೆಲಸ ಇಲ್ಲ. ಅಂತಹ ಏನೇ ನಿರ್ಧಾರಗಳಿದ್ದರೂ ಹೈಕಮಾಂಡ್ ಕೈಗೊಳ್ಳುತ್ತದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಮುಂದಿನ ಸುದ್ದಿ
Show comments