Webdunia - Bharat's app for daily news and videos

Install App

ಸಿಎಂ, ಡಿಸಿಎಂಗೆ ದೆಹಲಿಯಲ್ಲಿ ಏನೋ ಕೆಲಸ ಇರುತ್ತೆ, ಹೋಗಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್

Krishnaveni K
ಮಂಗಳವಾರ, 8 ಜುಲೈ 2025 (16:46 IST)
ಬೆಂಗಳೂರು: ಸಿಎಂ, ಡಿಸಿಎಂಗೆ ದೆಹಲಿಯಲ್ಲಿ ಏನೋ ಕೆಲಸ ಇರುತ್ತೆ, ಅದಕ್ಕೆ ಹೋಗಿದ್ದಾರೆ. ಅದರಲ್ಲಿ ವಿಶೇಷ ಬಣ್ಣ ಬೇಡ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಇಂದು ಡಿಸಿಎಂ ಡಿಕೆ ಶಿವಕುಮಾರ್, ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಲಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಲ್ಲಿರುವಾಗಲೇ ಸಿಎಂ, ಡಿಸಿಎಂ ದೆಹಲಿ ಭೇಟಿ ಚರ್ಚೆಗೆ ಕಾರಣವಾಗಿದೆ. ಇದರ ಬಗ್ಗೆ ಇಂದು ಮಾಧ್ಯಮಗಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.

‘ರಾಜ್ಯದ ವಿಚಾರವಾಗಿ ಕೇಂದ್ರದ ಮಂತ್ರಿಗಳನ್ನು ಭೇಟಿ ಮಾಡುವುದಕ್ಕೆ, ಹೈಕಮಾಂಡ್ ಭೇಟಿ ಮಾಡಿ ಮಾತನಾಡುವುದಕ್ಕೆ ಏನೇನೋ ಕೆಲಸಗಳಿರುತ್ತವೆ. ಹೋಗಿದ್ದಾರೆ. ನಾವೂ ಹೋಗ್ತಾ ಇರ್ತೇವೆ. ರಾಜ್ಯದ ಕೆಲಸಕ್ಕೆ ಸಂಬಂಧಿಸಿದಂತೆ ಕೇಂದ್ರ ನಾಯಕರನ್ನ ಭೇಟಿ ಮಾಡಿ ಮಾಡಬೇಕಾಗುತ್ತದೆ. ಹಾಗಾಗಿ ಇದಕ್ಕೆ ವಿಶೇಷ ಬಣ್ಣ ಬೇಡ’ ಎಂದಿದ್ದಾರೆ.

ಇನ್ನು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿದ ಅವರು ‘ಬಿಜೆಪಿಯವರು ನಾವು 130 ಸೀಟು ಬಂದಾಗಲೂ ಸರ್ಕಾರ ಮೂರೇ ತಿಂಗಳಿಗೆ ಬಿದ್ದು ಹೋಗುತ್ತದೆ ಎಂದಿದ್ದರು. ಅವರು ಒಂದೊಂದೇ ಮಾತನಾಡುತ್ತಾರೆ. ಯಾಕೆಂದರೆ ಅವರಿಗೆ ಮಾಡಕ್ಕೆ ಕೆಲಸ ಇಲ್ಲ. ಅಂತಹ ಏನೇ ನಿರ್ಧಾರಗಳಿದ್ದರೂ ಹೈಕಮಾಂಡ್ ಕೈಗೊಳ್ಳುತ್ತದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಯಾವ ಜಿಲ್ಲೆಗಳಿಗೆ ರೆಡ್ ಅಲರ್ಟ್, ಆರೆಂಜ್ ಅಲರ್ಟ್ ಇಲ್ಲಿದೆ ವಿವರ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಮುಂದಿನ ಸುದ್ದಿ
Show comments