Webdunia - Bharat's app for daily news and videos

Install App

ಕಾರ್ಮಿಕರಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದಿದ್ದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ

Krishnaveni K
ಮಂಗಳವಾರ, 8 ಜುಲೈ 2025 (16:55 IST)
Photo Credit: X
ಬೆಂಗಳೂರು: ಕಾರ್ಮಿಕ ಕಾರ್ಡ್ ಇದ್ದವರಿಗೂ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದು ಮಾಧ್ಯಮಗಳು ಗಮನ ಸೆಳೆದಿದ್ದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದು ಹೀಗೆ.

ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯ ರಾಜಕೀಯದ ಬಗ್ಗೆ ಮಾತನಾಡಿದ್ದಾರೆ. ಸಿಎಂ, ಡಿಸಿಎಂ ದೆಹಲಿ ಭೇಟಿ ಸಾಮಾನ್ಯ. ಅದರಲ್ಲಿ ವಿಶೇಷವಾಗಿರುವುದು ಏನೂ ಇಲ್ಲ ಎಂದರು.

ಬಳಿಕ ಮಾಧ್ಯಮಗಳು ಕಾರ್ಮಿಕ ಕಾರ್ಡ್ ಇದ್ದರೂ ಕೆಲವು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬರುತ್ತಿಲ್ಲ ಎಂದು ಸಚಿವರ ಗಮನ ಸೆಳೆದಿದ್ದಾರೆ. ಇದಕ್ಕೆ ಶಾಕ್ ಆದ ಅವರು ಹೌದಾ ಬರುತ್ತಿಲ್ವಾ? ನಾನು ಖಂಡಿತಾ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಬಳಿ ಮಾತನಾಡುತ್ತೇನೆ ಎಂದಿದ್ದಾರೆ.

ಈ ರೀತಿ ಯಾವುದೇ ನಿಯಮಗಳು ನಮ್ಮಲ್ಲಿಲ್ಲ. ನಾನು ಸಚಿವರ ಜೊತೆ ಮಾತನಾಡಿ ಏನು ಸಮಸ್ಯೆಯಾಗಿದೆಯೋ ಅದನ್ನು ಸರಿಪಡಿಸುತ್ತೇನೆ. ಕಾರ್ಮಿಕ ಕಾರ್ಡ್ ಇರುವವರು ಬಿಪಿಎಲ್ ಕಾರ್ಡ್ ದಾರರೇ ಆಗಿರ್ತಾರೆ. ಅವರಿಗೆ ಗೃಹಲಕ್ಷ್ಮಿ ಸಿಗಬೇಕು. ಅದನ್ನು ನಾನು ಸರಿಪಡಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಟ್ಕಳ, ಬೀದಿ ನಾಯಿಗಳ ದಾಳಿಗೆ 70 ಗಂಟೆಗಳಲ್ಲಿ 15ಕ್ಕೂ ಅಧಿಕ ಮಂದಿಗೂ ಹೆಚ್ಚು ಗಾಯ

ಕಾರ್ಮಿಕರಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದಿದ್ದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ

ಸಿಎಂ, ಡಿಸಿಎಂಗೆ ದೆಹಲಿಯಲ್ಲಿ ಏನೋ ಕೆಲಸ ಇರುತ್ತೆ, ಹೋಗಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್

ಪ್ರಕಾಶ್ ರೈಗೆ ಬೇರೆ ರಾಜ್ಯದ ಅನ್ಯಾಯ ಕಾಣಲ್ವಾ: ಸಚಿವ ಎಂಬಿ ಪಾಟೀಲ್

ನನಗೂ ಐಶ್ವರ್ಯಾ ಗೌಡಗೂ ಯಾವುದೇ ಸಂಬಂಧವಿಲ್ಲ: ಇಡಿ ಮುಂದೆ ಹಾಜರಾದ ಡಿಕೆ ಸುರೇಶ್‌

ಮುಂದಿನ ಸುದ್ದಿ
Show comments