Webdunia - Bharat's app for daily news and videos

Install App

ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಕಾಂಗ್ರೆಸ್ ನಾಯಕ

Webdunia
ಭಾನುವಾರ, 31 ಜನವರಿ 2021 (12:20 IST)
ಮೈಸೂರು : ಇಂತಹ ಕೆಟ್ಟ ಸರ್ಕಾರವನ್ನು ನಾವು ಯಾವತ್ತೂ ನೋಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಚಿವ ಸಂಪುಟದಲ್ಲಿ ಸಾಮರಸ್ಯವಿಲ್ಲ. ರಾಜ್ಯದ ಮಂತ್ರಿಗಳ ಖಾತೆ ಕ್ಷಣಕ್ಷಣಕ್ಕೂ ಬದಲಾಗುತ್ತಿದೆ. ಸಚಿವರಿಗೆ ಕೊಟ್ಟ ಖಾತೆಗಳಲ್ಲಿ ಪ್ರಗತಿ ತೋರಿಸಬೇಕು. ಒಳ್ಳೆಯ ಆಡಳಿತ ತೋರುವಲ್ಲಿ ಸಿಎಂ ವಿಫಲರಾಗಿದ್ದಾರೆ ಎಂದು ಸಿಎಂ ವಿರುದ್ಧ ಕಿಡಿಕಾರಿದ್ದಾರೆ.

ಜೆಡಿಎಸ್ ಪಕ್ಷ ಅವಕಾಶವಾದಿ ರಾಜಕಾರಣ ಮಾಡುತ್ತಿದೆ. ಜೆಡಿಎಸ್ ಗೆ ಕಾಂಗ್ರೆಸ್ ಎಲ್ಲ ರೀತಿಯ ಸಹಾಯ ಮಾಡಿದೆ. ಕಾಂಗ್ರೆಸ್ ನಿಂದ ಜೆಡಿಎಸ್ ಪಕ್ಷಕ್ಕೆ ಅನ್ಯಾಯವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments