Select Your Language

Notifications

webdunia
webdunia
webdunia
webdunia

ಶಾಸಕ ಪ್ರಸಾದ್ ಅಬ್ಬಯ್ಯರಿಗೆ ನಿಗಮ ಮಂಡಳಿಗೆ ಪಟ್ಟು

Corporation Board
ಕೆ.ಆರ್.ಐ.ಡಿ.ಸಿ.ಎಲ್ ನಿಗಮಕ್ಕೆ  ಅಧ್ಯಕ್ಷರಾಗಿ ನೇಮಕ ಮಾಡಿ ಎಂದು ಶಾಸಕ ಪ್ರಸಾದ್ ಅಬ್ಬಯ್ಯರಿಗೆ ನಿಗಮ ಮಂಡಳಿಗೆ ಆಗ್ರಹಿಸಿದೆ.
 
ಶಾಸಕ ಪ್ರಸಾದ್ ಅಬ್ಬಯ್ಯ ಪರವಾಗಿ ಡಿಸಿಎಂ ಶಿವಕುಮಾರ್ ಮನೆ ಮುಂದೆ ನೂರಾರು ಮಂದಿ ಬೆಂಬಲಿಗರು ಜಮಾಯಿಸಿದ್ರು.ಶಾಸಕ ಪ್ರಸಾದ್ ಅಬ್ಬಯ್ಯರಿಗೆ ನ್ಯಾಯ ಕೊಡಿ ಎಂಬ ಘೋಷಣೆ ಜೊತೆಗೆ, ಕಾಂಗ್ರೆಸ್ ಪಕ್ಷದ ಪರ ಘೋಷಣೆ ಕೂಗಿದ್ರು.ಶಾಸಕ ಪ್ರಸಾದ್ ಅಬ್ಬಯ್ಯ ಬೆಂಬಲಿಗರ ಅಬ್ಬರವನ್ನ  ಮನೆಯ ಟೆರೆಸ್ ನಿಂದ  ಡಿಕೆ ಶಿವಕುಮಾರ್ ಗಮನುಸಿದ್ರು.ಶಾಂತಿಯಿಂದ ಇರುವಂತೆ ಸೂಚನೆ ಕೊಟ್ಟು ಮತ್ತೆ ಡಿಸಿಎಂ ಶಿವಕುಮಾರ್ ಒಳಹೊರಟರು. ಬಳಿಕ ಡಿಕೆ ಶಿವಕುಮಾರ್ ನಿವಾಸಕ್ಕೆ ಶಾಸಕ ಪ್ರಸಾದ್ ಅಬ್ಬಯ್ಯ ಆಗಮಿಸಿದ್ರು.ಪ್ರಸಾದ್ ಅಬ್ಬಯ್ಯ ಬೆಂಬಲಿಗರ ಮನವಿ ಡಿಸಿಎಂ ಡಿಕೆ ಶಿವಕುಮಾರ್ ಆಲಿಸಿದ್ರು.
 

Share this Story:

Follow Webdunia kannada

ಮುಂದಿನ ಸುದ್ದಿ

ನಗರದ ಪಿಜಿಗಳ ದರ ಏರಿಕೆ- ಪಿಜಿ ಮಾಲೀಕ ಅರುಣ್ ಕುಮಾರ್