Webdunia - Bharat's app for daily news and videos

Install App

ಶಾಸಕ ಪ್ರಸಾದ್ ಅಬ್ಬಯ್ಯರಿಗೆ ನಿಗಮ ಮಂಡಳಿಗೆ ಪಟ್ಟು

Webdunia
ಮಂಗಳವಾರ, 17 ಅಕ್ಟೋಬರ್ 2023 (14:01 IST)
ಕೆ.ಆರ್.ಐ.ಡಿ.ಸಿ.ಎಲ್ ನಿಗಮಕ್ಕೆ  ಅಧ್ಯಕ್ಷರಾಗಿ ನೇಮಕ ಮಾಡಿ ಎಂದು ಶಾಸಕ ಪ್ರಸಾದ್ ಅಬ್ಬಯ್ಯರಿಗೆ ನಿಗಮ ಮಂಡಳಿಗೆ ಆಗ್ರಹಿಸಿದೆ.
 
ಶಾಸಕ ಪ್ರಸಾದ್ ಅಬ್ಬಯ್ಯ ಪರವಾಗಿ ಡಿಸಿಎಂ ಶಿವಕುಮಾರ್ ಮನೆ ಮುಂದೆ ನೂರಾರು ಮಂದಿ ಬೆಂಬಲಿಗರು ಜಮಾಯಿಸಿದ್ರು.ಶಾಸಕ ಪ್ರಸಾದ್ ಅಬ್ಬಯ್ಯರಿಗೆ ನ್ಯಾಯ ಕೊಡಿ ಎಂಬ ಘೋಷಣೆ ಜೊತೆಗೆ, ಕಾಂಗ್ರೆಸ್ ಪಕ್ಷದ ಪರ ಘೋಷಣೆ ಕೂಗಿದ್ರು.ಶಾಸಕ ಪ್ರಸಾದ್ ಅಬ್ಬಯ್ಯ ಬೆಂಬಲಿಗರ ಅಬ್ಬರವನ್ನ  ಮನೆಯ ಟೆರೆಸ್ ನಿಂದ  ಡಿಕೆ ಶಿವಕುಮಾರ್ ಗಮನುಸಿದ್ರು.ಶಾಂತಿಯಿಂದ ಇರುವಂತೆ ಸೂಚನೆ ಕೊಟ್ಟು ಮತ್ತೆ ಡಿಸಿಎಂ ಶಿವಕುಮಾರ್ ಒಳಹೊರಟರು. ಬಳಿಕ ಡಿಕೆ ಶಿವಕುಮಾರ್ ನಿವಾಸಕ್ಕೆ ಶಾಸಕ ಪ್ರಸಾದ್ ಅಬ್ಬಯ್ಯ ಆಗಮಿಸಿದ್ರು.ಪ್ರಸಾದ್ ಅಬ್ಬಯ್ಯ ಬೆಂಬಲಿಗರ ಮನವಿ ಡಿಸಿಎಂ ಡಿಕೆ ಶಿವಕುಮಾರ್ ಆಲಿಸಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments