Webdunia - Bharat's app for daily news and videos

Install App

ಶಾಸಕ ಪ್ರಸಾದ್ ಅಬ್ಬಯ್ಯರಿಗೆ ನಿಗಮ ಮಂಡಳಿಗೆ ಪಟ್ಟು

Webdunia
ಮಂಗಳವಾರ, 17 ಅಕ್ಟೋಬರ್ 2023 (14:01 IST)
ಕೆ.ಆರ್.ಐ.ಡಿ.ಸಿ.ಎಲ್ ನಿಗಮಕ್ಕೆ  ಅಧ್ಯಕ್ಷರಾಗಿ ನೇಮಕ ಮಾಡಿ ಎಂದು ಶಾಸಕ ಪ್ರಸಾದ್ ಅಬ್ಬಯ್ಯರಿಗೆ ನಿಗಮ ಮಂಡಳಿಗೆ ಆಗ್ರಹಿಸಿದೆ.
 
ಶಾಸಕ ಪ್ರಸಾದ್ ಅಬ್ಬಯ್ಯ ಪರವಾಗಿ ಡಿಸಿಎಂ ಶಿವಕುಮಾರ್ ಮನೆ ಮುಂದೆ ನೂರಾರು ಮಂದಿ ಬೆಂಬಲಿಗರು ಜಮಾಯಿಸಿದ್ರು.ಶಾಸಕ ಪ್ರಸಾದ್ ಅಬ್ಬಯ್ಯರಿಗೆ ನ್ಯಾಯ ಕೊಡಿ ಎಂಬ ಘೋಷಣೆ ಜೊತೆಗೆ, ಕಾಂಗ್ರೆಸ್ ಪಕ್ಷದ ಪರ ಘೋಷಣೆ ಕೂಗಿದ್ರು.ಶಾಸಕ ಪ್ರಸಾದ್ ಅಬ್ಬಯ್ಯ ಬೆಂಬಲಿಗರ ಅಬ್ಬರವನ್ನ  ಮನೆಯ ಟೆರೆಸ್ ನಿಂದ  ಡಿಕೆ ಶಿವಕುಮಾರ್ ಗಮನುಸಿದ್ರು.ಶಾಂತಿಯಿಂದ ಇರುವಂತೆ ಸೂಚನೆ ಕೊಟ್ಟು ಮತ್ತೆ ಡಿಸಿಎಂ ಶಿವಕುಮಾರ್ ಒಳಹೊರಟರು. ಬಳಿಕ ಡಿಕೆ ಶಿವಕುಮಾರ್ ನಿವಾಸಕ್ಕೆ ಶಾಸಕ ಪ್ರಸಾದ್ ಅಬ್ಬಯ್ಯ ಆಗಮಿಸಿದ್ರು.ಪ್ರಸಾದ್ ಅಬ್ಬಯ್ಯ ಬೆಂಬಲಿಗರ ಮನವಿ ಡಿಸಿಎಂ ಡಿಕೆ ಶಿವಕುಮಾರ್ ಆಲಿಸಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments