ಲೆಹರ್ ಸಿಂಗ್ ಟ್ವೀಟ್​ಗೆ ನಾಯಕರ ಬೇಸರ...!

Webdunia
ಬುಧವಾರ, 16 ನವೆಂಬರ್ 2022 (17:50 IST)
ಬಿಜೆಪಿ ರಾಜ್ಯಸಭೆ ಸದಸ್ಯರಾದ ಲೆಹರ್ ಸಿಂಗ್ ಟ್ವೀಟ್ ಬಿಜೆಪಿ ನಾಯಕರ ನಿದ್ದೆಗೆಡಿಸಿದೆ. ಟಿಕೆಟ್ ನೀಡುವ ವಿಚಾರದಲ್ಲಿ ಗುಜರಾತ್ ಮಾಡೆಲ್‌ ಕರ್ನಾಟಕದಲ್ಲೂ ಜಾರಿ ಮಾಡುವಂತೆ ಲೆಹರ್ ಸಿಂಗ್ ಒತ್ತಾಯಿಸಿದ್ದಾರೆ. ಗುಜರಾತ್​ನಲ್ಲಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಹಿರಿಯ ನಾಯಕರನ್ನು ಕೈ ಬಿಡಲಾಗಿದೆ. ಮಾಜಿ ಸಿಎಂ ವಿಜಯ್ ರೂಪಾನಿ, ಮಾಜಿ ಡಿಸಿಎಂ ನಿತಿನ್ ಪಟೇಲ್ ಹಾಗೂ ಕೆಲ ಮಾಜಿ ಸಚಿವರಿಗೆ ಟಿಕೆಟ್ ನೀಡಿಲ್ಲ. ಜಗದೀಶ್​ ಶೆಟ್ಟರ್, ವಿ. ಸೋಮಣ್ಣ , ಗೋವಿಂದ ಕಾರಜೋಳ, ಈಶ್ವರಪ್ಪ, ಕೆ.ಜಿ ಭೋಪಯ್ಯ, ಸುರೇಶ್ ಕುಮಾರ್, ತಿಪ್ಪಾರೆಡ್ಡಿ,‌ ಎಂಟಿಬಿ, ಸಿದ್ದು ಸವದಿ ಅಂತಹ ಫಸ್ಟ್ ಜನರೇಷನ್ ಲೀಡರ್ಸ್ ಮುಂದಿನ ಚುನಾವಣೆಯನ್ನು ಎದುರಿಸುವುದು ಕಷ್ಟವಾಗುತ್ತದೆ. ಹೊಸ ಮುಖಕ್ಕೆ ಅವಕಾಶ ಕೊಡಿ ಎಂದಿರುವ ಲೆಹರ್ ಸಿಂಗ್ ವಿರುದ್ಧ ಬಿಜೆಪಿ ಹಿರಿಯ ನಾಯಕರು ಕಿಡಿಕಾರಿದ್ದಾರೆ. ಲೆಹರ್ ಸಿಂಗ್ ಟ್ವೀಟ್​ನಿಂದ ಬಿಜೆಪಿ ಹಿರಿಯ ನಾಯಕರಿಗೆ ಬೇಸರವಾಗಿದೆ. ಚುನಾವಣೆಗೂ ಮೊದಲೇ ಲೆಹರ್ ಸಿಂಗ್ ಮಾಡಿರುವ ಟ್ವೀಟ್ ಬಿಜೆಪಿ ಹಿರಿಯ ನಾಯಕರಿಗೆ ಗೊಂದಲ ಉಂಟುಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments