ನಾಯಕರ ಮಕ್ಕಳದ್ದೇ ಮೇಲುಗೈ

Webdunia
ಮಂಗಳವಾರ, 15 ಮೇ 2018 (08:39 IST)
ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ವಿವಿಧ ಕ್ಷೇತ್ರಗಳಿಂದ ಕಣಕ್ಕಿಳಿದಿದ್ದ ಬೇರೆ ಬೇರೆ ಪಕ್ಷಗಳ ರಾಜಕೀಯ ಮುಖಂಡರ ಮಕ್ಕಳು ಮುನ್ನಡೆ ಕಾಯ್ದುಕೊಂಡಿದ್ದಾರೆ.

ವರುಣಾದಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಮುನ್ನಡೆಯಲ್ಲಿದ್ದಾರೆ. ಜೇವರ್ಗಿಯಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್ ಪುತ್ರ ಅಜಯ್ ಸಿಂಗ್, ಚಿತ್ತಾಪುರದಲ್ಲಿ ಪ್ರಿಯಾಂಕ ಖರ್ಗೆ ಮುನ್ನಡೆಯಲ್ಲಿದ್ದಾರೆ.

ಆದರೆ ಜೆಎಸ್ ಪಟೇಲ್ ಪುತ್ರ ಮಹಿಮಾ ಪಟೇಲ್ ಹಿನ್ನಡೆಯಲ್ಲಿದ್ದಾರೆ. ಸೊರಬದಲ್ಲಿ ಬಂಗಾರಪ್ಪನವರ ಪುತ್ರರಾದ ಜೆಡಿಎಸ್ ನ ಮಧುಬಂಗಾರಪ್ಪ ಮುನ್ನಡೆಯಲ್ಲಿದ್ದರೆ, ಅವರಿಗೆ ಎದುರಾಳಿಯಾಗಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಕುಮಾರ್ ಬಂಗಾರಪ್ಪ ಹಿನ್ನಡೆಯಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶದ ಶ್ರೀಮಂತ ನಾಗರಿಕ ಪರಂಪರೆ ಬಗ್ಗೆ ರಾಜನಾಥ ಸಿಂಗ್ ಶ್ಲಾಘನೆ

ಬಳ್ಳಾರಿ ಗಲಭೆ ಪ್ರಕರಣ, ಜನಾರ್ಧನ ರೆಡ್ಡಿ ಮನೆಯಲ್ಲಿ ಮತ್ತೊಂದು ಬುಲೆಟ್ ಪತ್ತೆ

ಬಳ್ಳಾರಿ ಶೂಟೌಟ್‌, ಮುಂದಿನ ದಿನಗಳಲ್ಲಿ ಇದಕ್ಕಿಂದ ವಿಜೃಂಭಣೆಯಿಂದ ಪುತ್ಥಳಿ ಅನಾವರಣ

ಅಕ್ರಮ ಹಣ ವರ್ಗಾವಣೆ, ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಪಟೇಲ್ ಅರೆಸ್ಟ್‌

ಬಳ್ಳಾರಿ ಶೂಟೌಟ್ ಪ್ರಕರಣ, ತಪ್ಪಿತಸ್ಥರ ವಿರುದ್ಧ ಕ್ರಮ ಎಂದ ಮಧುಬಂಗಾರಪ್ಪ

ಮುಂದಿನ ಸುದ್ದಿ
Show comments