Webdunia - Bharat's app for daily news and videos

Install App

ಕಾರ್ಯಕಾರಿಣಿಯಲ್ಲಿ ಭರ್ಜರಿ ನಿದ್ದೆಗೆ ಜಾರಿದ ನಾಯಕರು

Webdunia
ಶನಿವಾರ, 6 ಮೇ 2017 (13:24 IST)
ಕೇಂದ್ರ ಸಚಿವ ಅನಂತಕುಮಾರ್ ಒಗ್ಗಟ್ಟಿನ ಮಂತ್ರ ಜಪಿಸಿದ್ದರೆ, ಇತರ ಕೆಲ ನಾಯಕರು ಭರ್ಜರಿ ನಿದ್ರೆಗೆ ಜಾರಿರುವುದು ಕಂಡು ಬಂದಿತು.
 
ಅನಂತ್ ಕುಮಾರ್, ಯಡಿಯೂರಪ್ಪ, ಮುರಳಿಧರ್ ರಾವ್ ಭಾಷಣ ಮಾಡುತ್ತಿದ್ದರೆ, ಅದಕ್ಕೂ ತಮಗೂ ಯಾವುದೇ ಸಂಬಂಧವಿಲ್ಲವೆನ್ನುವಂತೆ ನಾಯಕರು ನಿದ್ರೆಗೆ ಜಾರಿದ್ದರು.
 
ನಾಯಕರು ಒಗ್ಗಟ್ಟಿನ ಮಂತ್ರ ಜಪಿಸುತ್ತಿರುವಾಗ ಕೂಡಾ ಕಾರ್ಯಕರ್ತರು ಮೌನವಾಗಿ ಕುಳಿತಿರುವುದು ಹುಮ್ಮಸ್ಸಿಲ್ಲದ ಕಾರ್ಯಕಾರಿಣಿ ಎನ್ನುವುದು ಸಾಬೀತಾಯಿತು.
 
ಕಾರ್ಯಕರ್ತರ ನೀರಸಮೌನದಿಂದ ಅಸಮಾಧಾನಗೊಂಡ ಯಡಿಯೂರಪ್ಪ ಇನ್ನಾದರೂ ಚಪ್ಪಾಳೆ ತಟ್ರಪ್ಪಾ ಎಂದು ಹೇಳುವಂತಹ ಅನಿವಾರ್ಯ ಸ್ಥಿತಿ ಎದುರಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments