Select Your Language

Notifications

webdunia
webdunia
webdunia
webdunia

ನಾಯಕತ್ವ ಬದಲಾವಣೆ ವಿಚಾರ; ಬಿಎಸ್ ವೈ ಪರ ಕಟ್ಟಾ ಸುಬ್ರಮಣ್ಯನಾಯ್ಡು ಬ್ಯಾಟಿಂಗ್

ನಾಯಕತ್ವ ಬದಲಾವಣೆ ವಿಚಾರ; ಬಿಎಸ್ ವೈ ಪರ ಕಟ್ಟಾ ಸುಬ್ರಮಣ್ಯನಾಯ್ಡು ಬ್ಯಾಟಿಂಗ್
ಬೆಂಗಳೂರು , ಗುರುವಾರ, 27 ಮೇ 2021 (17:16 IST)
ಬೆಂಗಳೂರು : ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆ ಮೂಡಿಬಂದಿದ್ದು, ಈ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಇದೀಗ ಬಿಎಸ್ ವೈ ಪರ ಕಟ್ಟಾ ಸುಬ್ರಮಣ್ಯನಾಯ್ಡು ಬ್ಯಾಟಿಂಗ್ ಮಾಡಿದ್ದಾರೆ.

ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವದ ಬದಲಾವಣೆಗೆ ಪ್ರಶ್ನೆಯೇ ಇಲ್ಲ ಬಿಎಸ್ ವೈ ನಮ್ಮ ಪ್ರಶ್ನಾತೀತ ನಾಯಕರು. ಕೆಲವರು ಸುಳ್ಳು ಸುದ್ದಿ ಹರಿಬಿಡ್ತಿದ್ದಾರೆ. ಕೆಲವರು ಸಿಎಂ ಆಗುವ ಕನಸು ಕಾಣ್ತಿದ್ದಾರೆ ಎಂದು ಅತೃಪ್ತ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ನಾಯಕತ್ವ ಬದಲಾವಣೆಯ ಬಗ್ಗೆ ಸಿಎಂ ಪ್ರತಿಕ್ರಿಯೆ ಏನು?