Webdunia - Bharat's app for daily news and videos

Install App

ಸೋರುತ್ತಿದೆ ಸರ್ಕಾರಿ ಶಾಲೆ ಮೇಲ್ಛಾವಣಿ

Webdunia
ಮಂಗಳವಾರ, 11 ಜುಲೈ 2023 (14:40 IST)
ಶಿವಮೊಗ್ಗ-ಹೊಸನಗರ ಮುಖ್ಯ ರಸ್ತೆಯಲ್ಲಿರುವ ಕೋಡೂರು ಸರ್ಕಾರಿ ಶಾಲೆ ಮೇಲ್ಚಾವಣಿ ಶಿಥಿಲವಾಗಿದ್ದು, ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣವಾಗಿದೆ. ಮಳೆಯಿಂದ ರಕ್ಷಣೆ ಪಡೆಯಲು ವಿದ್ಯಾರ್ಥಿಗಳು ಶಾಲಾ ತರಗತಿ ಕೊಠಡಿಯಲ್ಲಿ ಛತ್ರಿ ಹಿಡಿದು ಪಾಠ ಪ್ರವಚನ ಕೇಳುವ ಸ್ಥಿತಿ ಎದುರಾಗಿದೆ. ಇಲ್ಲಿ ಸುಮಾರು 125 ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಇಲ್ಲಿ 6 ಜನ ಶಿಕ್ಷಕರು, ದ್ವಿತೀಯ ದರ್ಜೆ ಓರ್ವ ಡಿ ಗ್ರೂಪ್ ನೌಕರ ವರ್ಗದವರಿದ್ದಾರೆ.. 2022-23ನೇ ಸಾಲಿನ SSLC ಪಬ್ಲಿಕ್ ಪರೀಕ್ಷೆಯಲ್ಲಿ ಸರ್ಕಾರಿ ಪ್ರೌಢಶಾಲೆ ಶೇಕಡಾ 86 ರಷ್ಟು ಫಲಿತಾಂಶ ಪಡೆದಿದೆ. ಆದರೆ, ಈ ಪ್ರೌಢಶಾಲೆಯ ದುರಾವಸ್ಥೆ ಹೇಳತೀರದಾಗಿದೆ. ಶಾಲಾ ಕಟ್ಟಡದ ಮೇಲ್ಛಾವಣಿ ಸಂಪೂರ್ಣ ಶಿಥಿಲಗೊಂಡಿದ್ದು ಮಳೆಯಲ್ಲಿ ಛತ್ರಿ ಹಿಡಿದು, ನೀರಿನಲ್ಲೇ ಪಾಠ ಕೇಳುವಂತಾಗಿದೆ. ಈ ಬಗ್ಗೆ ಶಾಲಾ ಎಸ್.ಡಿ.ಎಂ.ಸಿ. ಸದಸ್ಯರು ಮತ್ತು ಮುಖ್ಯೋಪಾಧ್ಯಾಯರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ತರಲಾಗಿದ್ದರೂ ಕೂಡಾ ಗಮನಹರಿಸದೇ ಇರುವುದೇ ಈ ದುರಾವಸ್ಥೆಗೆ ಕಾರಣ ಎನ್ನಲಾಗುತ್ತಿದೆ. ಇನಾದ್ರೂ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಾರ ಎಂಬುದನ್ನ ಕಾದುನೋಡಬೇಕಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments