Webdunia - Bharat's app for daily news and videos

Install App

ಕನ್ನಡ ಕಲಿಯದಿದ್ರೆ ವಜಾ: ಬ್ಯಾಂಕ್‌ ಸಿಬ್ಬಂದಿಗೆ ಕರ್ನಾಟಕ ಅಭಿವೃದ್ಧಿ ಪ್ರಾಧೀಕಾರ ಎಚ್ಚರಿಕೆ

Webdunia
ಮಂಗಳವಾರ, 8 ಆಗಸ್ಟ್ 2017 (13:22 IST)
ರಾಷ್ಟ್ರೀಕೃತ, ಖಾಸಗಿ  ಮತ್ತು ಗ್ರಾಮೀಣ ಬ್ಯಾಂಕ್‌ಗಳ ಅನ್ಯಭಾಷಿಕರಿಗೆ ಎಚ್ಚರಿಕೆ ನೀಡಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬ್ಯಾಂಕ್ ವ್ಯವಸ್ಥಾಪಕರು ಆರು ತಿಂಗಳೊಳಗೆ ಕನ್ನಡ ಭಾಷೆ ಕಲಿಯದಿದ್ದಲ್ಲಿ ವಜಾಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
 
ದಿನದಿಂದ ದಿನಕ್ಕೆ ಬ್ಯಾಂಕ್‌ಗಳ ಸಿಬ್ಬಂದಿಗಳು ಸ್ಥಳೀಯ ಭಾಷೆಯಲ್ಲಿಯೇ ವ್ಯವಹರಿಸಬೇಕಾಗುತ್ತದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳೀಯ ಭಾಷೆಗೆ ಆದ್ಯತೆ ನೀಡಬೇಕಾಗುತ್ತದೆ. ಆದ್ದರಿಂದಲೇ ಕನ್ನಡ ಭಾಷೆ ಕಲಿಯುವುದು  ಕಡ್ಡಾಯಪಡಿಸಿಕೊಳ್ಳಿ ಎಂದು ನಿರ್ದೇಶನ ನೀಡಿದೆ.
 
ಪ್ರಸಕ್ತ ವರ್ಷದ ಆರಂಭದಲ್ಲಿ ಕನ್ನಡದಲ್ಲಿ ಬರೆದ ಚೆಕ್‌ನ್ನು ಐಸಿಐಸಿಐ ಬ್ಯಾಂಕ್‌ ಅಮಾನ್ಯ ಮಾಡಿದ್ದರಿಂದ ಗ್ರಾಹಕ ಕೋರ್ಟ್‌ನಲ್ಲಿ ಬ್ಯಾಂಕ್ ವಿರುದ್ಧ ದಾವೆ ಹೂಡಿರುವುದನ್ನು ಸ್ಮರಿಸಬಹುದು.
 
ಕರ್ನಾಟಕ ಅಭಿವೃದ್ಧಿ ಪ್ರಾಧೀಕಾರಕ್ಕೆ ಬ್ಯಾಂಕ್ ಸಿಬ್ಬಂದಿಯನ್ನು ವಜಾಗೊಳಿಸುವ ಅಧಿಕಾರವಿದೆಯೇ ಎನ್ನುವ ಬಗ್ಗೆ ಸ್ಪಷ್ಟಪಡಿಸಿಲ್ಲ  ರಾಜ್ಯದಲ್ಲಿ ಹಿಂದಿ ಹೇರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಪ್ರಾಧೀಕಾರದ ಹೇಳಿಕೆ ಮಹತ್ವದ್ದಾಗಿದೆ ಎಂದು ಮೂಲಗಳು ತಿಳಿಸಿವೆ.
 
ಸಾಮಾಜಿಕ ಮಾಧ್ಯಮ ಪ್ರಚಾರ ಮತ್ತು ಮಾರ್ಗದರ್ಶನದ ಒತ್ತಡವು ಹಣಕಾಸಿನ ಸೇವೆಗಳನ್ನು ಕನ್ನಡದಲ್ಲಿ ಸರಳ ಮತ್ತು ಸುಲಭವಾಗಿ ಅರ್ಥವಾಗುವ ಪದಗಳಲ್ಲಿ ಲಭ್ಯವಾಗುವಂತೆ ಮಾಡುವುದು. ಇಂಗ್ಲಿಷ್ ಮತ್ತು ಹಿಂದಿಗೆ ಹೆಚ್ಚುವರಿಯಾಗಿ ಕನ್ನಡದಲ್ಲಿ ಎಲ್ಲಾ ಸುತ್ತೋಲೆಗಳು ಮತ್ತು ಮಾರ್ಗದರ್ಶನಗಳು ಇರಬೇಕು ಎನ್ನುವುದು ಕರ್ನಾಟಕ ಅಭಿವೃದ್ಧಿ ಪ್ರಾಧೀಕಾರದ ಮುಖ್ಯ ಗುರಿಯಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments