Webdunia - Bharat's app for daily news and videos

Install App

ಕುರ್ಚಿ ಆಸೆಬಿಟ್ಟು ಕೆಲಸ ಮಾಡಿ : ಖರ್ಗೆ

Webdunia
ಸೋಮವಾರ, 7 ನವೆಂಬರ್ 2022 (08:59 IST)
ಬೆಂಗಳೂರು : ಯಾರೇ ಆದರೂ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡಿ, ಕುರ್ಚಿ ಆಸೆಗಾಗಿ ಕೆಲಸ ಮಾಡಬೇಡಿ ಎಂದು ನೂತನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ `ಸರ್ವೋದಯ ಸಮಾವೇಶ’ದಲ್ಲಿ ಮಾತನಾಡಿದ ಅವರು, ಪಕ್ಷ ಸಿದ್ಧಾಂತ ನಂಬಿದವರು ಎಂದಿಗೂ ಪಕ್ಷ ಬಿಡಲ್ಲ. ಹಾಗಾಗಿ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡಿ ಎಂದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments