ಕುರ್ಚಿ ಆಸೆಬಿಟ್ಟು ಕೆಲಸ ಮಾಡಿ : ಖರ್ಗೆ

Webdunia
ಸೋಮವಾರ, 7 ನವೆಂಬರ್ 2022 (08:59 IST)
ಬೆಂಗಳೂರು : ಯಾರೇ ಆದರೂ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡಿ, ಕುರ್ಚಿ ಆಸೆಗಾಗಿ ಕೆಲಸ ಮಾಡಬೇಡಿ ಎಂದು ನೂತನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ `ಸರ್ವೋದಯ ಸಮಾವೇಶ’ದಲ್ಲಿ ಮಾತನಾಡಿದ ಅವರು, ಪಕ್ಷ ಸಿದ್ಧಾಂತ ನಂಬಿದವರು ಎಂದಿಗೂ ಪಕ್ಷ ಬಿಡಲ್ಲ. ಹಾಗಾಗಿ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡಿ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಬಂಡಾಯ ಟಿಎಂಸಿ, ಯುಬಿಟಿ ಸೇನಾ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ನಿರ್ಧಾರ ಸಾಧ್ಯತೆ

ಮುಂದಿನ ಸುದ್ದಿ
Show comments