Webdunia - Bharat's app for daily news and videos

Install App

ಬೆಳೆ ಒಣಗಿದ್ದಕ್ಕೆ ಪ್ರಾಣವನ್ನೇ ಬಿಟ್ಟ!

Webdunia
ಮಂಗಳವಾರ, 28 ಮೇ 2019 (17:15 IST)
ಹೊಲಗದ್ದೆಯಲ್ಲಿನ ಬೆಳೆ ಒಣಗಿದ್ದಕ್ಕೆ ರೈತನೊಬ್ಬ ಮಾಡಬಾರದ ಕೆಲಸ ಮಾಡಿದ್ದಾನೆ.

ಬೆಳೆ ಒಣಗಿದ ಹಿನ್ನಲೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪರಮೇಶಪ್ಪ(45) ನೇಣಿಗೆ ಶರಣಾದ ರೈತನಾಗಿದ್ದಾನೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಎಲೆ ಬಳ್ಳಿ ತೋಟ ಕೆಲೆವೆಡೆ ಒಣಗಿ ಸರಿಯಾಗಿ ಬೆಳೆ ಬರದ ಹಿನ್ನಲೆ ತೋಟದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ರಾಷ್ತ್ರೀಕೃತ ಬ್ಯಾಂಕ್ ಎರಡ್ಮೂರು ಲಕ್ಷ ಸಾಲ ಮಾಡಿದ್ದ ರೈತ ಮನನೊಂದು ತೋಟದಲ್ಲಿದ್ದ ಏಣಿಗೆ ಹಗ್ಗ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments