Webdunia - Bharat's app for daily news and videos

Install App

ನಮ್ಮನ್ನು ಬಿಟ್ಬಿಡಿ ಎಂದ ಪರಮೇಶ್ವರ್

Webdunia
ಶುಕ್ರವಾರ, 27 ಅಕ್ಟೋಬರ್ 2023 (14:21 IST)
ಹೆಬ್ಬಾಳ ನಕಲಿ ವೋಟರ್ ಕಾರ್ಡ್ ಪ್ರಕರಣ ವಿಚಾರವಾಗಿ ಬಿಜೆಪಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.ಇನ್ನೂ ಈ ವಿಷಯವಾಗಿ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು,ಬಿಜೆಪಿಯವ್ರು ದೂರು ಕೊಡಲಿ, ಆಯೋಗ ಏನು ಆದೇಶ ಮಾಡುತ್ತೋ‌ ನೋಡೋಣ.ಬೆಂಗಳೂರು ದಕ್ಷಿಣ ಜಿಲ್ಲೆ ರಚನೆ ವಿಚಾರವಾಗಿ ಪರಮೇಶ್ವರತ ಜಾಣ ಉತ್ತರ ಕೊಟ್ಟಿದ್ದಾರೆ.ನಮ್ಮನ್ನ ಯಾಕೆ ಆ ವಿವಾದಕ್ಕೆ ಎಳೀತೀರ?ತುಮಕೂರಿನವ್ರು ಶಾಂತಿಯಿಂದ ಇದ್ದೇವೆ.ನಮ್ಮನ್ನು ಬಿಟ್ಬಿಡಿ ಎಂದು ಪರಮೇಶ್ವರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments