Webdunia - Bharat's app for daily news and videos

Install App

ಮನೆ ಮಠ ಬಿಟ್ಟು ಪಕ್ಷ ಕಟ್ಟಿದ್ದಾರೆ : ಯತ್ನಾಳ್

Webdunia
ಭಾನುವಾರ, 26 ಫೆಬ್ರವರಿ 2023 (09:57 IST)
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊಂಡಾಡಿದ್ದಾರೆ.
 
ವಿಧಾನಸಭೆಯಲ್ಲಿ ಮಾತನಾಡಿದ ಯತ್ನಾಳ್, ಅಧ್ಯಕ್ಷರೇ ಮುಂದಿನ ಸಲ ಮಂತ್ರಿಗಳಾಗಿ ಆಗಿ ಅಂತೇಳಿದ್ದಾರೆ. ಆದರೆ ಅವರು ಸಿಎಂ ಆಗಿದ್ದಾಗ ನಿಮ್ಮನ್ನ ಮಂತ್ರಿ ಮಾಡಲಿಲ್ಲ, ನನ್ನನ್ನೂ ಮಂತ್ರಿ ಮಾಡಲಿಲ್ಲ. ನನ್ನ ಮಂತ್ರಿ ಮಾಡಿದ್ರೆ ಎಲ್ಲಿ ಸಿಎಂ ಆಗ್ಬಿಡ್ತಾನೋ ಅಂತಾ ಮಾಡಲಿಲ್ಲ. ನಿಮ್ಮನ್ನ ಕೇಂದ್ರ ಮಂತ್ರಿ ಮಾಡಿದ್ರು ಎಂದು ಹೇಳಿದರು.

ನನ್ನ ಶಿಕ್ಷಣ ಮಂತ್ರಿ ಮಾಡಿದ್ದು ಯಡಿಯೂರಪ್ಪ ಅವರೇ ಅಂತ ಸ್ಪೀಕರ್ ಕಾಗೇರಿ ಹೇಳಿದಾಗ ಯಡಿಯೂರಪ್ಪ ಪರ ಮಾತನಾಡಿದ ಯತ್ನಾಳ್, ಅದೇನೇ ಇರಲಿ, ಯಡಿಯೂರಪ್ಪ ಕಷ್ಟ ಕಾಲದಲ್ಲಿ ನಮ್ಮ ಜೊತೆಗೆ ನಿಂತಿದ್ದಾರೆ. ವಿಜಯಪುರಕ್ಕೆ ಬಸ್ಸಿನಲ್ಲಿ ಬರುತ್ತಿದ್ದರು.

ನಾನು ಬ್ಯಾಗ್ ಹಿಡಿದುಕೊಂಡು ಬರುತ್ತಿದ್ದೆ. ಶ್ರೀಕಾಂತ್ ಕುಲಕರ್ಣಿ ಪೇಪರ್ ಹಿಡಿದುಕೊಂಡು ಬರುತ್ತಿದ್ದ. ಇಬ್ಬರು ಆಟೋದಲ್ಲಿ ಯಡಿಯೂರಪ್ಪ ಅವರನ್ನ ಬಿಟ್ಟು ಬರುತ್ತಿದ್ದೆವು. ಮನೆ, ಮಠ ಬಿಟ್ಟು ಬಿಜೆಪಿ ಪಕ್ಷ ಕಟ್ಟಿದ್ದಾರೆ, ಅದನ್ನ ಮರೆಯಲ್ಲ ಅಂತ ಯತ್ನಾಳ್ ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

ಮುಂದಿನ ಸುದ್ದಿ
Show comments